ಸಿದ್ದರಾಮಯ್ಯ ಅಖಾಡದಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ, ದೇವೇಗೌಡ ದಾಳ ಉರುಳಿಸಿದ್ದ ಸಿದ್ದುಗೆ ದಳಪತಿ ಶಾಕ್!

ಸಿದ್ದರಾಮಯ್ಯ ಅಖಾಡದಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ, ದೇವೇಗೌಡ ದಾಳ ಉರುಳಿಸಿದ್ದ ಸಿದ್ದುಗೆ ದಳಪತಿ ಶಾಕ್!

Published : Aug 27, 2022, 04:36 PM IST

ಸಿದ್ದರಾಮಯ್ಯ ಅಖಾಡದಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ..! ಮುನಿಸು ಮರೆತು ಒಂದಾದ ಎಚ್’ಡಿಕೆ-ದೇವೇಗೌಡ..! ಕುಸ್ತಿಯಾಡ್ತಿದ್ದವರ ಮಧ್ಯೆ ದೋಸ್ತಿ ಬೆಸೆದ ಸ್ವಾಮೀಜಿ..! ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸಿದ್ದುಗೆ ದೇವೇಗೌಡ ಶಾಕ್.

ಮೈಸೂರು,(ಆಗಸ್ಟ್.27): ರಾಜಕೀಯದಲ್ಲಿ ಏನ್ ಬೇಕಾದ್ರೂ ಆಗ್ಬಹ್ದು ಅನ್ನೋ ಮಾತು ಕಾಲ ಕಾಲಕ್ಕೂ ಸತ್ಯ, ಸತ್ಯ, ಸತ್ಯ. ರಾಜಕಾರಣದಲ್ಲಿ ಇವತ್ತಿನ ಮಿತ್ರರು ನಾಳೆಯ ಶತ್ರುಗಳು, ಶತ್ರುಗಳು ಮಿತ್ರರು.. ಇದು ಪದೇ ಪದೇ ಸಾಬೀತಾಗ್ತಾ ಬರ್ತಿದೆ. ಇದಕ್ಕೊಂದು ಹೊಸ ನಿದರ್ಶನ ಕುಮಾರಸ್ವಾಮಿ ಮತ್ತು ದೇವೇಗೌಡರ ದೋಸ್ತಿ. 

ಮಹತ್ವದ ಸುಳಿವು: ಚುನಾವಣೆ ಹೊತ್ತಲ್ಲಿ ಜಿಟಿ ದೇವೇಗೌಡ ಪೊಲಿಟಿಕಲ್ ಟರ್ನ್!

ಅಷ್ಟಕ್ಕೂ ಗೌಡ್ರು ಮತ್ತು ಎಚ್ಡಿಕೆ ಮಧ್ಯೆ ಕುಸ್ತಿ ಶುರುವಾಗಿದ್ದು ಯಾವಾಗ..? ಏನಿದು ಸಿದ್ದುಗೆ ದೇವೇಗೌಡ ಶಾಕ್'ನ ಅಸಲಿಯತ್ತು..? ಮೈಸೂರು ರಾಜಕಾರಣದ ಚಿತ್ರಣವನ್ನೇ ಬದಲಿಸುವ ತಾಕತ್ತಿರೋ ದೇವೇಗೌಡ ದಾಳ ರಹಸ್ಯವನ್ನು ತೋರಿಸ್ತೀವಿ ನೋಡಿ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more