ಸಿದ್ದರಾಮಯ್ಯ ಅಖಾಡದಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ, ದೇವೇಗೌಡ ದಾಳ ಉರುಳಿಸಿದ್ದ ಸಿದ್ದುಗೆ ದಳಪತಿ ಶಾಕ್!

ಸಿದ್ದರಾಮಯ್ಯ ಅಖಾಡದಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ, ದೇವೇಗೌಡ ದಾಳ ಉರುಳಿಸಿದ್ದ ಸಿದ್ದುಗೆ ದಳಪತಿ ಶಾಕ್!

Published : Aug 27, 2022, 04:36 PM IST

ಸಿದ್ದರಾಮಯ್ಯ ಅಖಾಡದಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ..! ಮುನಿಸು ಮರೆತು ಒಂದಾದ ಎಚ್’ಡಿಕೆ-ದೇವೇಗೌಡ..! ಕುಸ್ತಿಯಾಡ್ತಿದ್ದವರ ಮಧ್ಯೆ ದೋಸ್ತಿ ಬೆಸೆದ ಸ್ವಾಮೀಜಿ..! ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸಿದ್ದುಗೆ ದೇವೇಗೌಡ ಶಾಕ್.

ಮೈಸೂರು,(ಆಗಸ್ಟ್.27): ರಾಜಕೀಯದಲ್ಲಿ ಏನ್ ಬೇಕಾದ್ರೂ ಆಗ್ಬಹ್ದು ಅನ್ನೋ ಮಾತು ಕಾಲ ಕಾಲಕ್ಕೂ ಸತ್ಯ, ಸತ್ಯ, ಸತ್ಯ. ರಾಜಕಾರಣದಲ್ಲಿ ಇವತ್ತಿನ ಮಿತ್ರರು ನಾಳೆಯ ಶತ್ರುಗಳು, ಶತ್ರುಗಳು ಮಿತ್ರರು.. ಇದು ಪದೇ ಪದೇ ಸಾಬೀತಾಗ್ತಾ ಬರ್ತಿದೆ. ಇದಕ್ಕೊಂದು ಹೊಸ ನಿದರ್ಶನ ಕುಮಾರಸ್ವಾಮಿ ಮತ್ತು ದೇವೇಗೌಡರ ದೋಸ್ತಿ. 

ಮಹತ್ವದ ಸುಳಿವು: ಚುನಾವಣೆ ಹೊತ್ತಲ್ಲಿ ಜಿಟಿ ದೇವೇಗೌಡ ಪೊಲಿಟಿಕಲ್ ಟರ್ನ್!

ಅಷ್ಟಕ್ಕೂ ಗೌಡ್ರು ಮತ್ತು ಎಚ್ಡಿಕೆ ಮಧ್ಯೆ ಕುಸ್ತಿ ಶುರುವಾಗಿದ್ದು ಯಾವಾಗ..? ಏನಿದು ಸಿದ್ದುಗೆ ದೇವೇಗೌಡ ಶಾಕ್'ನ ಅಸಲಿಯತ್ತು..? ಮೈಸೂರು ರಾಜಕಾರಣದ ಚಿತ್ರಣವನ್ನೇ ಬದಲಿಸುವ ತಾಕತ್ತಿರೋ ದೇವೇಗೌಡ ದಾಳ ರಹಸ್ಯವನ್ನು ತೋರಿಸ್ತೀವಿ ನೋಡಿ. 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more