ಸಿದ್ದರಾಮಯ್ಯ ಅಖಾಡದಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ, ದೇವೇಗೌಡ ದಾಳ ಉರುಳಿಸಿದ್ದ ಸಿದ್ದುಗೆ ದಳಪತಿ ಶಾಕ್!

ಸಿದ್ದರಾಮಯ್ಯ ಅಖಾಡದಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ, ದೇವೇಗೌಡ ದಾಳ ಉರುಳಿಸಿದ್ದ ಸಿದ್ದುಗೆ ದಳಪತಿ ಶಾಕ್!

Published : Aug 27, 2022, 04:36 PM IST

ಸಿದ್ದರಾಮಯ್ಯ ಅಖಾಡದಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ..! ಮುನಿಸು ಮರೆತು ಒಂದಾದ ಎಚ್’ಡಿಕೆ-ದೇವೇಗೌಡ..! ಕುಸ್ತಿಯಾಡ್ತಿದ್ದವರ ಮಧ್ಯೆ ದೋಸ್ತಿ ಬೆಸೆದ ಸ್ವಾಮೀಜಿ..! ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸಿದ್ದುಗೆ ದೇವೇಗೌಡ ಶಾಕ್.

ಮೈಸೂರು,(ಆಗಸ್ಟ್.27): ರಾಜಕೀಯದಲ್ಲಿ ಏನ್ ಬೇಕಾದ್ರೂ ಆಗ್ಬಹ್ದು ಅನ್ನೋ ಮಾತು ಕಾಲ ಕಾಲಕ್ಕೂ ಸತ್ಯ, ಸತ್ಯ, ಸತ್ಯ. ರಾಜಕಾರಣದಲ್ಲಿ ಇವತ್ತಿನ ಮಿತ್ರರು ನಾಳೆಯ ಶತ್ರುಗಳು, ಶತ್ರುಗಳು ಮಿತ್ರರು.. ಇದು ಪದೇ ಪದೇ ಸಾಬೀತಾಗ್ತಾ ಬರ್ತಿದೆ. ಇದಕ್ಕೊಂದು ಹೊಸ ನಿದರ್ಶನ ಕುಮಾರಸ್ವಾಮಿ ಮತ್ತು ದೇವೇಗೌಡರ ದೋಸ್ತಿ. 

ಮಹತ್ವದ ಸುಳಿವು: ಚುನಾವಣೆ ಹೊತ್ತಲ್ಲಿ ಜಿಟಿ ದೇವೇಗೌಡ ಪೊಲಿಟಿಕಲ್ ಟರ್ನ್!

ಅಷ್ಟಕ್ಕೂ ಗೌಡ್ರು ಮತ್ತು ಎಚ್ಡಿಕೆ ಮಧ್ಯೆ ಕುಸ್ತಿ ಶುರುವಾಗಿದ್ದು ಯಾವಾಗ..? ಏನಿದು ಸಿದ್ದುಗೆ ದೇವೇಗೌಡ ಶಾಕ್'ನ ಅಸಲಿಯತ್ತು..? ಮೈಸೂರು ರಾಜಕಾರಣದ ಚಿತ್ರಣವನ್ನೇ ಬದಲಿಸುವ ತಾಕತ್ತಿರೋ ದೇವೇಗೌಡ ದಾಳ ರಹಸ್ಯವನ್ನು ತೋರಿಸ್ತೀವಿ ನೋಡಿ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more