ಸಿದ್ದರಾಮಯ್ಯ ಅಖಾಡದಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ, ದೇವೇಗೌಡ ದಾಳ ಉರುಳಿಸಿದ್ದ ಸಿದ್ದುಗೆ ದಳಪತಿ ಶಾಕ್!

ಸಿದ್ದರಾಮಯ್ಯ ಅಖಾಡದಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ, ದೇವೇಗೌಡ ದಾಳ ಉರುಳಿಸಿದ್ದ ಸಿದ್ದುಗೆ ದಳಪತಿ ಶಾಕ್!

Published : Aug 27, 2022, 04:36 PM IST

ಸಿದ್ದರಾಮಯ್ಯ ಅಖಾಡದಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ..! ಮುನಿಸು ಮರೆತು ಒಂದಾದ ಎಚ್’ಡಿಕೆ-ದೇವೇಗೌಡ..! ಕುಸ್ತಿಯಾಡ್ತಿದ್ದವರ ಮಧ್ಯೆ ದೋಸ್ತಿ ಬೆಸೆದ ಸ್ವಾಮೀಜಿ..! ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸಿದ್ದುಗೆ ದೇವೇಗೌಡ ಶಾಕ್.

ಮೈಸೂರು,(ಆಗಸ್ಟ್.27): ರಾಜಕೀಯದಲ್ಲಿ ಏನ್ ಬೇಕಾದ್ರೂ ಆಗ್ಬಹ್ದು ಅನ್ನೋ ಮಾತು ಕಾಲ ಕಾಲಕ್ಕೂ ಸತ್ಯ, ಸತ್ಯ, ಸತ್ಯ. ರಾಜಕಾರಣದಲ್ಲಿ ಇವತ್ತಿನ ಮಿತ್ರರು ನಾಳೆಯ ಶತ್ರುಗಳು, ಶತ್ರುಗಳು ಮಿತ್ರರು.. ಇದು ಪದೇ ಪದೇ ಸಾಬೀತಾಗ್ತಾ ಬರ್ತಿದೆ. ಇದಕ್ಕೊಂದು ಹೊಸ ನಿದರ್ಶನ ಕುಮಾರಸ್ವಾಮಿ ಮತ್ತು ದೇವೇಗೌಡರ ದೋಸ್ತಿ. 

ಮಹತ್ವದ ಸುಳಿವು: ಚುನಾವಣೆ ಹೊತ್ತಲ್ಲಿ ಜಿಟಿ ದೇವೇಗೌಡ ಪೊಲಿಟಿಕಲ್ ಟರ್ನ್!

ಅಷ್ಟಕ್ಕೂ ಗೌಡ್ರು ಮತ್ತು ಎಚ್ಡಿಕೆ ಮಧ್ಯೆ ಕುಸ್ತಿ ಶುರುವಾಗಿದ್ದು ಯಾವಾಗ..? ಏನಿದು ಸಿದ್ದುಗೆ ದೇವೇಗೌಡ ಶಾಕ್'ನ ಅಸಲಿಯತ್ತು..? ಮೈಸೂರು ರಾಜಕಾರಣದ ಚಿತ್ರಣವನ್ನೇ ಬದಲಿಸುವ ತಾಕತ್ತಿರೋ ದೇವೇಗೌಡ ದಾಳ ರಹಸ್ಯವನ್ನು ತೋರಿಸ್ತೀವಿ ನೋಡಿ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more