ಸಿ.ಟಿ.ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ, ನಮ್ಮದನ್ನು ಯಾರೂ ಸರಿ ಮಾಡೋದು ಬೇಡ: ಚಲುವರಾಯಸ್ವಾಮಿ

ಸಿ.ಟಿ.ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ, ನಮ್ಮದನ್ನು ಯಾರೂ ಸರಿ ಮಾಡೋದು ಬೇಡ: ಚಲುವರಾಯಸ್ವಾಮಿ

Published : Jul 01, 2023, 02:25 PM IST

ಮೊದಲು ಸಿ.ಟಿ. ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ. ನಮ್ಮ ಪಂಚೆಯನ್ನು ಯಾರೂ ಸರಿ ಮಾಡೋದು ಬೇಡ. ಮನಸ್ಸಿಗೆ ಬಂದಂತೆ ಮಾತನಾಡಿದವರನ್ನು ಜನರು ಮಲಗಿಸಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
 

ಮೈಸೂರು: ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಪಂಚೆ ರಾಜಕೀಯ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಪಂಚೆ ಬಗ್ಗೆ ಸಿಟಿ ರವಿ ಮಾತನಾಡಿದ್ದರು. ಇದಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಮೊದಲು ಸಿ.ಟಿ. ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ. ನಮ್ಮ ಪಂಚೆಯನ್ನು ಯಾರೂ ಸರಿ ಮಾಡೋದು ಬೇಡ. ಮನಸ್ಸಿಗೆ ಬಂದಂತೆ ಮಾತನಾಡಿದ್ದಕ್ಕೆ ಜನ ಅವರನ್ನು ಮಲಗಿಸಿದ್ದಾರೆ ಎಂದು ಹೇಳುವ ಮೂಲಕ ಸಿಟಿ ರವಿಗೆ ಚಲುವರಾಯಸ್ವಾಮಿ ಟಾಂಗ್‌ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ಉತ್ತರವೇ ಅಂತಿಮ. 66 ಗೆದ್ದರೂ ಅವರಿಗೆ ಬುದ್ಧಿ ಬಂದಿಲ್ಲ. ಈಗಲೂ ಕಿತ್ತಾಡುತ್ತಿದ್ದಾರೆ. ಆದ್ರೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಏನು ಕಿತ್ತಾಡುತ್ತಿದ್ದಾರಾ ಎಂದು ಸಚಿವರು ಪ್ರಶ್ನೆ ಮಾಡಿದರು.

ಇದನ್ನೂ ವೀಕ್ಷಿಸಿ:  ಟೋಲ್‌ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ವೃದ್ದೆ: ನಾವು ಒಂದೇ ಕಡೆ 310 ರೂ. ಕಟ್ಟಿದ್ರೆ ಎಲ್ಲಿಗೆ ಹೋಗಬೇಕು ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more