ಸಿ.ಟಿ.ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ, ನಮ್ಮದನ್ನು ಯಾರೂ ಸರಿ ಮಾಡೋದು ಬೇಡ: ಚಲುವರಾಯಸ್ವಾಮಿ

ಸಿ.ಟಿ.ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ, ನಮ್ಮದನ್ನು ಯಾರೂ ಸರಿ ಮಾಡೋದು ಬೇಡ: ಚಲುವರಾಯಸ್ವಾಮಿ

Published : Jul 01, 2023, 02:25 PM IST

ಮೊದಲು ಸಿ.ಟಿ. ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ. ನಮ್ಮ ಪಂಚೆಯನ್ನು ಯಾರೂ ಸರಿ ಮಾಡೋದು ಬೇಡ. ಮನಸ್ಸಿಗೆ ಬಂದಂತೆ ಮಾತನಾಡಿದವರನ್ನು ಜನರು ಮಲಗಿಸಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
 

ಮೈಸೂರು: ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಪಂಚೆ ರಾಜಕೀಯ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಪಂಚೆ ಬಗ್ಗೆ ಸಿಟಿ ರವಿ ಮಾತನಾಡಿದ್ದರು. ಇದಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಮೊದಲು ಸಿ.ಟಿ. ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ. ನಮ್ಮ ಪಂಚೆಯನ್ನು ಯಾರೂ ಸರಿ ಮಾಡೋದು ಬೇಡ. ಮನಸ್ಸಿಗೆ ಬಂದಂತೆ ಮಾತನಾಡಿದ್ದಕ್ಕೆ ಜನ ಅವರನ್ನು ಮಲಗಿಸಿದ್ದಾರೆ ಎಂದು ಹೇಳುವ ಮೂಲಕ ಸಿಟಿ ರವಿಗೆ ಚಲುವರಾಯಸ್ವಾಮಿ ಟಾಂಗ್‌ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ಉತ್ತರವೇ ಅಂತಿಮ. 66 ಗೆದ್ದರೂ ಅವರಿಗೆ ಬುದ್ಧಿ ಬಂದಿಲ್ಲ. ಈಗಲೂ ಕಿತ್ತಾಡುತ್ತಿದ್ದಾರೆ. ಆದ್ರೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಏನು ಕಿತ್ತಾಡುತ್ತಿದ್ದಾರಾ ಎಂದು ಸಚಿವರು ಪ್ರಶ್ನೆ ಮಾಡಿದರು.

ಇದನ್ನೂ ವೀಕ್ಷಿಸಿ:  ಟೋಲ್‌ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ವೃದ್ದೆ: ನಾವು ಒಂದೇ ಕಡೆ 310 ರೂ. ಕಟ್ಟಿದ್ರೆ ಎಲ್ಲಿಗೆ ಹೋಗಬೇಕು ?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more