ಸಿ.ಟಿ.ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ, ನಮ್ಮದನ್ನು ಯಾರೂ ಸರಿ ಮಾಡೋದು ಬೇಡ: ಚಲುವರಾಯಸ್ವಾಮಿ

ಸಿ.ಟಿ.ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ, ನಮ್ಮದನ್ನು ಯಾರೂ ಸರಿ ಮಾಡೋದು ಬೇಡ: ಚಲುವರಾಯಸ್ವಾಮಿ

Published : Jul 01, 2023, 02:25 PM IST

ಮೊದಲು ಸಿ.ಟಿ. ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ. ನಮ್ಮ ಪಂಚೆಯನ್ನು ಯಾರೂ ಸರಿ ಮಾಡೋದು ಬೇಡ. ಮನಸ್ಸಿಗೆ ಬಂದಂತೆ ಮಾತನಾಡಿದವರನ್ನು ಜನರು ಮಲಗಿಸಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
 

ಮೈಸೂರು: ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಪಂಚೆ ರಾಜಕೀಯ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಪಂಚೆ ಬಗ್ಗೆ ಸಿಟಿ ರವಿ ಮಾತನಾಡಿದ್ದರು. ಇದಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಮೊದಲು ಸಿ.ಟಿ. ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ. ನಮ್ಮ ಪಂಚೆಯನ್ನು ಯಾರೂ ಸರಿ ಮಾಡೋದು ಬೇಡ. ಮನಸ್ಸಿಗೆ ಬಂದಂತೆ ಮಾತನಾಡಿದ್ದಕ್ಕೆ ಜನ ಅವರನ್ನು ಮಲಗಿಸಿದ್ದಾರೆ ಎಂದು ಹೇಳುವ ಮೂಲಕ ಸಿಟಿ ರವಿಗೆ ಚಲುವರಾಯಸ್ವಾಮಿ ಟಾಂಗ್‌ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ಉತ್ತರವೇ ಅಂತಿಮ. 66 ಗೆದ್ದರೂ ಅವರಿಗೆ ಬುದ್ಧಿ ಬಂದಿಲ್ಲ. ಈಗಲೂ ಕಿತ್ತಾಡುತ್ತಿದ್ದಾರೆ. ಆದ್ರೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಏನು ಕಿತ್ತಾಡುತ್ತಿದ್ದಾರಾ ಎಂದು ಸಚಿವರು ಪ್ರಶ್ನೆ ಮಾಡಿದರು.

ಇದನ್ನೂ ವೀಕ್ಷಿಸಿ:  ಟೋಲ್‌ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ವೃದ್ದೆ: ನಾವು ಒಂದೇ ಕಡೆ 310 ರೂ. ಕಟ್ಟಿದ್ರೆ ಎಲ್ಲಿಗೆ ಹೋಗಬೇಕು ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more