ಸಿ.ಟಿ.ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ, ನಮ್ಮದನ್ನು ಯಾರೂ ಸರಿ ಮಾಡೋದು ಬೇಡ: ಚಲುವರಾಯಸ್ವಾಮಿ

ಸಿ.ಟಿ.ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ, ನಮ್ಮದನ್ನು ಯಾರೂ ಸರಿ ಮಾಡೋದು ಬೇಡ: ಚಲುವರಾಯಸ್ವಾಮಿ

Published : Jul 01, 2023, 02:25 PM IST

ಮೊದಲು ಸಿ.ಟಿ. ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ. ನಮ್ಮ ಪಂಚೆಯನ್ನು ಯಾರೂ ಸರಿ ಮಾಡೋದು ಬೇಡ. ಮನಸ್ಸಿಗೆ ಬಂದಂತೆ ಮಾತನಾಡಿದವರನ್ನು ಜನರು ಮಲಗಿಸಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
 

ಮೈಸೂರು: ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಪಂಚೆ ರಾಜಕೀಯ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಪಂಚೆ ಬಗ್ಗೆ ಸಿಟಿ ರವಿ ಮಾತನಾಡಿದ್ದರು. ಇದಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಮೊದಲು ಸಿ.ಟಿ. ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ. ನಮ್ಮ ಪಂಚೆಯನ್ನು ಯಾರೂ ಸರಿ ಮಾಡೋದು ಬೇಡ. ಮನಸ್ಸಿಗೆ ಬಂದಂತೆ ಮಾತನಾಡಿದ್ದಕ್ಕೆ ಜನ ಅವರನ್ನು ಮಲಗಿಸಿದ್ದಾರೆ ಎಂದು ಹೇಳುವ ಮೂಲಕ ಸಿಟಿ ರವಿಗೆ ಚಲುವರಾಯಸ್ವಾಮಿ ಟಾಂಗ್‌ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ಉತ್ತರವೇ ಅಂತಿಮ. 66 ಗೆದ್ದರೂ ಅವರಿಗೆ ಬುದ್ಧಿ ಬಂದಿಲ್ಲ. ಈಗಲೂ ಕಿತ್ತಾಡುತ್ತಿದ್ದಾರೆ. ಆದ್ರೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಏನು ಕಿತ್ತಾಡುತ್ತಿದ್ದಾರಾ ಎಂದು ಸಚಿವರು ಪ್ರಶ್ನೆ ಮಾಡಿದರು.

ಇದನ್ನೂ ವೀಕ್ಷಿಸಿ:  ಟೋಲ್‌ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ವೃದ್ದೆ: ನಾವು ಒಂದೇ ಕಡೆ 310 ರೂ. ಕಟ್ಟಿದ್ರೆ ಎಲ್ಲಿಗೆ ಹೋಗಬೇಕು ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more