ಲೋಕಸಭಾ ಚುನಾವಣೆಗೂ ಗಣಿನಾಡಲ್ಲಿ ಹೈವೋಲ್ಟೇಜ್ ಕದನ: ಶ್ರೀರಾಮು V/S  ನಾಗೇಂದ್ರ ಫೈಟ್‌ ಪಕ್ಕನಾ..?

ಲೋಕಸಭಾ ಚುನಾವಣೆಗೂ ಗಣಿನಾಡಲ್ಲಿ ಹೈವೋಲ್ಟೇಜ್ ಕದನ: ಶ್ರೀರಾಮು V/S ನಾಗೇಂದ್ರ ಫೈಟ್‌ ಪಕ್ಕನಾ..?

Published : Jul 17, 2023, 11:57 AM IST

ಲೋಕಸಭಾ ಚುನಾವಣೆಗೆ ಮತ್ತೊಮ್ಮೆ ಶ್ರೀರಾಮುಲು ವಿರುದ್ಧ ನಾಗೇಂದ್ರ ನಿಲ್ಲಲಿದ್ದಾರೆ ಎಂದು ಹೇಳಲಾಗುತ್ತದೆ.
 

ಬಳ್ಳಾರಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ (BJP) ಮಣಿಸಲು ಕಾಂಗ್ರೆಸ್‌ (Congress) ಮತ್ತೆ ರಣತಂತ್ರ ಹೂಡುತ್ತಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ (Loksabha Election) 20ಕ್ಕಿಂತ ಹೆಚ್ಚು ಸೀಟ್‌ ಗೆಲ್ಲಲೇಬೇಕು ಎಂದು ನಿರ್ಧರಿಸಿರುವ ಕಾಂಗ್ರೆಸ್‌, ಬಳ್ಳಾರಿಯಲ್ಲಿ(bellary) ಗೆಲ್ಲಲು ಪ್ಲ್ಯಾನ್‌ ಮಾಡುತ್ತಿದೆ. ಬಿಜೆಪಿಯಿಂದ ಶ್ರೀರಾಮುಲು(Sriramulu) ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗ್ತಿದೆ. ಅವರ ವಿರುದ್ಧ ಸಚಿವ ನಾಗೇಂದ್ರ ನಿಲ್ಲಿಸಲು ಕಾಂಗ್ರೆಸ್‌ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಅಲ್ಲದೇ ಲೋಕಸಭೆಗೆ ನಾಲ್ಕರಿಂದ ಆರು ಹಾಲಿ ಸಚಿವರನ್ನೇ ಇಳಿಸಲು ಕಾಂಗ್ರೆಸ್‌ ಪ್ಲ್ಯಾನ್‌ ಮಾಡಿಕೊಂಡಿದೆ ಎಂದು ಹೇಳಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ಜೆಡಿಎಸ್ ಮುಳುಗಿ ಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ: ಮಹಾಘಟಬಂಧನ್‌ ಸಭೆಗೆ ಹೆಚ್‌ಡಿಕೆ ಟಾಂಗ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more