ಲೋಕಸಭಾ ಚುನಾವಣೆಗೂ ಗಣಿನಾಡಲ್ಲಿ ಹೈವೋಲ್ಟೇಜ್ ಕದನ: ಶ್ರೀರಾಮು V/S  ನಾಗೇಂದ್ರ ಫೈಟ್‌ ಪಕ್ಕನಾ..?

ಲೋಕಸಭಾ ಚುನಾವಣೆಗೂ ಗಣಿನಾಡಲ್ಲಿ ಹೈವೋಲ್ಟೇಜ್ ಕದನ: ಶ್ರೀರಾಮು V/S ನಾಗೇಂದ್ರ ಫೈಟ್‌ ಪಕ್ಕನಾ..?

Published : Jul 17, 2023, 11:57 AM IST

ಲೋಕಸಭಾ ಚುನಾವಣೆಗೆ ಮತ್ತೊಮ್ಮೆ ಶ್ರೀರಾಮುಲು ವಿರುದ್ಧ ನಾಗೇಂದ್ರ ನಿಲ್ಲಲಿದ್ದಾರೆ ಎಂದು ಹೇಳಲಾಗುತ್ತದೆ.
 

ಬಳ್ಳಾರಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ (BJP) ಮಣಿಸಲು ಕಾಂಗ್ರೆಸ್‌ (Congress) ಮತ್ತೆ ರಣತಂತ್ರ ಹೂಡುತ್ತಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ (Loksabha Election) 20ಕ್ಕಿಂತ ಹೆಚ್ಚು ಸೀಟ್‌ ಗೆಲ್ಲಲೇಬೇಕು ಎಂದು ನಿರ್ಧರಿಸಿರುವ ಕಾಂಗ್ರೆಸ್‌, ಬಳ್ಳಾರಿಯಲ್ಲಿ(bellary) ಗೆಲ್ಲಲು ಪ್ಲ್ಯಾನ್‌ ಮಾಡುತ್ತಿದೆ. ಬಿಜೆಪಿಯಿಂದ ಶ್ರೀರಾಮುಲು(Sriramulu) ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗ್ತಿದೆ. ಅವರ ವಿರುದ್ಧ ಸಚಿವ ನಾಗೇಂದ್ರ ನಿಲ್ಲಿಸಲು ಕಾಂಗ್ರೆಸ್‌ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಅಲ್ಲದೇ ಲೋಕಸಭೆಗೆ ನಾಲ್ಕರಿಂದ ಆರು ಹಾಲಿ ಸಚಿವರನ್ನೇ ಇಳಿಸಲು ಕಾಂಗ್ರೆಸ್‌ ಪ್ಲ್ಯಾನ್‌ ಮಾಡಿಕೊಂಡಿದೆ ಎಂದು ಹೇಳಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ಜೆಡಿಎಸ್ ಮುಳುಗಿ ಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ: ಮಹಾಘಟಬಂಧನ್‌ ಸಭೆಗೆ ಹೆಚ್‌ಡಿಕೆ ಟಾಂಗ್‌

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more