ಲೋಕಸಭಾ ಚುನಾವಣೆಗೂ ಗಣಿನಾಡಲ್ಲಿ ಹೈವೋಲ್ಟೇಜ್ ಕದನ: ಶ್ರೀರಾಮು V/S  ನಾಗೇಂದ್ರ ಫೈಟ್‌ ಪಕ್ಕನಾ..?

ಲೋಕಸಭಾ ಚುನಾವಣೆಗೂ ಗಣಿನಾಡಲ್ಲಿ ಹೈವೋಲ್ಟೇಜ್ ಕದನ: ಶ್ರೀರಾಮು V/S ನಾಗೇಂದ್ರ ಫೈಟ್‌ ಪಕ್ಕನಾ..?

Published : Jul 17, 2023, 11:57 AM IST

ಲೋಕಸಭಾ ಚುನಾವಣೆಗೆ ಮತ್ತೊಮ್ಮೆ ಶ್ರೀರಾಮುಲು ವಿರುದ್ಧ ನಾಗೇಂದ್ರ ನಿಲ್ಲಲಿದ್ದಾರೆ ಎಂದು ಹೇಳಲಾಗುತ್ತದೆ.
 

ಬಳ್ಳಾರಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ (BJP) ಮಣಿಸಲು ಕಾಂಗ್ರೆಸ್‌ (Congress) ಮತ್ತೆ ರಣತಂತ್ರ ಹೂಡುತ್ತಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ (Loksabha Election) 20ಕ್ಕಿಂತ ಹೆಚ್ಚು ಸೀಟ್‌ ಗೆಲ್ಲಲೇಬೇಕು ಎಂದು ನಿರ್ಧರಿಸಿರುವ ಕಾಂಗ್ರೆಸ್‌, ಬಳ್ಳಾರಿಯಲ್ಲಿ(bellary) ಗೆಲ್ಲಲು ಪ್ಲ್ಯಾನ್‌ ಮಾಡುತ್ತಿದೆ. ಬಿಜೆಪಿಯಿಂದ ಶ್ರೀರಾಮುಲು(Sriramulu) ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗ್ತಿದೆ. ಅವರ ವಿರುದ್ಧ ಸಚಿವ ನಾಗೇಂದ್ರ ನಿಲ್ಲಿಸಲು ಕಾಂಗ್ರೆಸ್‌ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಅಲ್ಲದೇ ಲೋಕಸಭೆಗೆ ನಾಲ್ಕರಿಂದ ಆರು ಹಾಲಿ ಸಚಿವರನ್ನೇ ಇಳಿಸಲು ಕಾಂಗ್ರೆಸ್‌ ಪ್ಲ್ಯಾನ್‌ ಮಾಡಿಕೊಂಡಿದೆ ಎಂದು ಹೇಳಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ಜೆಡಿಎಸ್ ಮುಳುಗಿ ಹೋಗಿದೆ ಎಂಬ ಭ್ರಮೆಯಲ್ಲಿದ್ದಾರೆ: ಮಹಾಘಟಬಂಧನ್‌ ಸಭೆಗೆ ಹೆಚ್‌ಡಿಕೆ ಟಾಂಗ್‌

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more