'ವಲಸೆ ಬಂದವರೆಂದು ಸಿದ್ದರಾಮಯ್ಯ ಕೈನಲ್ಲಿ ಮೂಲೆಗುಂಪಾದರಾ : ಡಿಕೆಶಿಗೆ ಸಿಗ್ತಿದ್ಯಾ ಬೆಂಬಲ'

'ವಲಸೆ ಬಂದವರೆಂದು ಸಿದ್ದರಾಮಯ್ಯ ಕೈನಲ್ಲಿ ಮೂಲೆಗುಂಪಾದರಾ : ಡಿಕೆಶಿಗೆ ಸಿಗ್ತಿದ್ಯಾ ಬೆಂಬಲ'

Suvarna News   | Asianet News
Published : Nov 01, 2020, 03:49 PM IST


ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ್ರೆ ಬಿಜೆಪಿ ಸೇರಿದ ಶಾಸಕರದ್ದು ನಾಯಿಪಾಡು ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಸದ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರ ಪಾಡೇ ನಾಯಿ ಪಾಡಾಗಿದೆ ಎಂದಿದ್ದಾರೆ.  ವಲಸೆ ಬಂದವರು ಎಂಬ ಕಾರಣಕ್ಕೆ ಮೂಲೆಗುಂಪು ಮಾಡಲಾಗುತ್ತಿದೆ.  ದಿನನಿತ್ಯ ಪ್ರಚಾರದಲ್ಲಿರಲು ಮತ್ತು ಡಿಕೆಶಿ ಕೈ ಮೇಲಾಗ್ತಿದೆ ಎಂದಿದ್ದಾರೆ

ಬೆಂಗಳೂರು (ನ.01) : ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ್ರೆ ಬಿಜೆಪಿ ಸೇರಿದ ಶಾಸಕರದ್ದು ನಾಯಿಪಾಡು ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಸದ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರ ಪಾಡೇ ನಾಯಿ ಪಾಡಾಗಿದೆ ಎಂದಿದ್ದಾರೆ.  

ದಳಪತಿಗಳು ಉಡೀಸ್: ಗೆದ್ದಿದ್ದ ಒಂದೇ ಒಂದು ಸ್ಥಾನದಿಂದ ಅಧಿಕಾರಕ್ಕೇರಿದ ಬಿಜೆಪಿ .

ವಲಸೆ ಬಂದವರು ಎಂಬ ಕಾರಣಕ್ಕೆ ಮೂಲೆಗುಂಪು ಮಾಡಲಾಗುತ್ತಿದೆ.  ದಿನನಿತ್ಯ ಪ್ರಚಾರದಲ್ಲಿರಲು ಮತ್ತು ಡಿಕೆಶಿ ಕೈ ಮೇಲಾಗ್ತಿದೆ ಎಂದಿದ್ದಾರೆ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?