'ವಲಸೆ ಬಂದವರೆಂದು ಸಿದ್ದರಾಮಯ್ಯ ಕೈನಲ್ಲಿ ಮೂಲೆಗುಂಪಾದರಾ : ಡಿಕೆಶಿಗೆ ಸಿಗ್ತಿದ್ಯಾ ಬೆಂಬಲ'

'ವಲಸೆ ಬಂದವರೆಂದು ಸಿದ್ದರಾಮಯ್ಯ ಕೈನಲ್ಲಿ ಮೂಲೆಗುಂಪಾದರಾ : ಡಿಕೆಶಿಗೆ ಸಿಗ್ತಿದ್ಯಾ ಬೆಂಬಲ'

Suvarna News   | Asianet News
Published : Nov 01, 2020, 03:49 PM IST


ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ್ರೆ ಬಿಜೆಪಿ ಸೇರಿದ ಶಾಸಕರದ್ದು ನಾಯಿಪಾಡು ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಸದ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರ ಪಾಡೇ ನಾಯಿ ಪಾಡಾಗಿದೆ ಎಂದಿದ್ದಾರೆ.  ವಲಸೆ ಬಂದವರು ಎಂಬ ಕಾರಣಕ್ಕೆ ಮೂಲೆಗುಂಪು ಮಾಡಲಾಗುತ್ತಿದೆ.  ದಿನನಿತ್ಯ ಪ್ರಚಾರದಲ್ಲಿರಲು ಮತ್ತು ಡಿಕೆಶಿ ಕೈ ಮೇಲಾಗ್ತಿದೆ ಎಂದಿದ್ದಾರೆ

ಬೆಂಗಳೂರು (ನ.01) : ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ್ರೆ ಬಿಜೆಪಿ ಸೇರಿದ ಶಾಸಕರದ್ದು ನಾಯಿಪಾಡು ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಸದ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರ ಪಾಡೇ ನಾಯಿ ಪಾಡಾಗಿದೆ ಎಂದಿದ್ದಾರೆ.  

ದಳಪತಿಗಳು ಉಡೀಸ್: ಗೆದ್ದಿದ್ದ ಒಂದೇ ಒಂದು ಸ್ಥಾನದಿಂದ ಅಧಿಕಾರಕ್ಕೇರಿದ ಬಿಜೆಪಿ .

ವಲಸೆ ಬಂದವರು ಎಂಬ ಕಾರಣಕ್ಕೆ ಮೂಲೆಗುಂಪು ಮಾಡಲಾಗುತ್ತಿದೆ.  ದಿನನಿತ್ಯ ಪ್ರಚಾರದಲ್ಲಿರಲು ಮತ್ತು ಡಿಕೆಶಿ ಕೈ ಮೇಲಾಗ್ತಿದೆ ಎಂದಿದ್ದಾರೆ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!