'ವಲಸೆ ಬಂದವರೆಂದು ಸಿದ್ದರಾಮಯ್ಯ ಕೈನಲ್ಲಿ ಮೂಲೆಗುಂಪಾದರಾ : ಡಿಕೆಶಿಗೆ ಸಿಗ್ತಿದ್ಯಾ ಬೆಂಬಲ'

'ವಲಸೆ ಬಂದವರೆಂದು ಸಿದ್ದರಾಮಯ್ಯ ಕೈನಲ್ಲಿ ಮೂಲೆಗುಂಪಾದರಾ : ಡಿಕೆಶಿಗೆ ಸಿಗ್ತಿದ್ಯಾ ಬೆಂಬಲ'

Suvarna News   | Asianet News
Published : Nov 01, 2020, 03:49 PM IST


ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ್ರೆ ಬಿಜೆಪಿ ಸೇರಿದ ಶಾಸಕರದ್ದು ನಾಯಿಪಾಡು ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಸದ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರ ಪಾಡೇ ನಾಯಿ ಪಾಡಾಗಿದೆ ಎಂದಿದ್ದಾರೆ.  ವಲಸೆ ಬಂದವರು ಎಂಬ ಕಾರಣಕ್ಕೆ ಮೂಲೆಗುಂಪು ಮಾಡಲಾಗುತ್ತಿದೆ.  ದಿನನಿತ್ಯ ಪ್ರಚಾರದಲ್ಲಿರಲು ಮತ್ತು ಡಿಕೆಶಿ ಕೈ ಮೇಲಾಗ್ತಿದೆ ಎಂದಿದ್ದಾರೆ

ಬೆಂಗಳೂರು (ನ.01) : ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ್ರೆ ಬಿಜೆಪಿ ಸೇರಿದ ಶಾಸಕರದ್ದು ನಾಯಿಪಾಡು ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಸದ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರ ಪಾಡೇ ನಾಯಿ ಪಾಡಾಗಿದೆ ಎಂದಿದ್ದಾರೆ.  

ದಳಪತಿಗಳು ಉಡೀಸ್: ಗೆದ್ದಿದ್ದ ಒಂದೇ ಒಂದು ಸ್ಥಾನದಿಂದ ಅಧಿಕಾರಕ್ಕೇರಿದ ಬಿಜೆಪಿ .

ವಲಸೆ ಬಂದವರು ಎಂಬ ಕಾರಣಕ್ಕೆ ಮೂಲೆಗುಂಪು ಮಾಡಲಾಗುತ್ತಿದೆ.  ದಿನನಿತ್ಯ ಪ್ರಚಾರದಲ್ಲಿರಲು ಮತ್ತು ಡಿಕೆಶಿ ಕೈ ಮೇಲಾಗ್ತಿದೆ ಎಂದಿದ್ದಾರೆ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!