ಸಂಬರಗಿ ಪರ ಕಟೀಲ್ ಬ್ಯಾಂಟಿಂಗ್; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಸಂಬರಗಿ ಪರ ಕಟೀಲ್ ಬ್ಯಾಂಟಿಂಗ್; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

Published : Sep 11, 2020, 05:16 PM ISTUpdated : Sep 11, 2020, 05:20 PM IST

ಡ್ರಗ್ ಮಾಫಿಯಾ ವಿರುದ್ಧ ಬಹಳ ಪ್ರಬಲವಾಗಿ ಧ್ವನಿ ಎತ್ತಿದವರು ಪ್ರಶಾಂತ್ ಸಂಬರಗಿ. ನಟಿ ಸಂಜನಾ ಜೊತೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಶ್ರೀಲಂಕಾಗೆ ಹೋಗಿದ್ದರು ಎಂದು ಆರೋಪ ಮಾಡಿದ್ದರು. ಇದೀಗ ಸಂಬರಗಿ ವಿರುದ್ಧ ಜಮೀರ್ ಅಹ್ಮದ್ ಕೇಸ್ ಹಾಕಿದ್ದಾರೆ. ಡ್ರಗ್ ಕೇಸ್‌ ಬಗ್ಗೆ ಕಾಂಗ್ರೆಸ್ ಜಾಣ ಮೌನಕ್ಕೆ ಶರಣಾಗಿದೆ. 

ಬೆಂಗಳೂರು (ಸೆ. 11): ಡ್ರಗ್ ಮಾಫಿಯಾ ವಿರುದ್ಧ ಬಹಳ ಪ್ರಬಲವಾಗಿ ಧ್ವನಿ ಎತ್ತಿದವರು ಪ್ರಶಾಂತ್ ಸಂಬರಗಿ. ನಟಿ ಸಂಜನಾ ಜೊತೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಶ್ರೀಲಂಕಾಗೆ ಹೋಗಿದ್ದರು ಎಂದು ಆರೋಪ ಮಾಡಿದ್ದರು. ಇದೀಗ ಸಂಬರಗಿ ವಿರುದ್ಧ ಜಮೀರ್ ಅಹ್ಮದ್ ಕೇಸ್ ಹಾಕಿದ್ದಾರೆ. ಡ್ರಗ್ ಕೇಸ್‌ ಬಗ್ಗೆ ಕಾಂಗ್ರೆಸ್ ಜಾಣ ಮೌನಕ್ಕೆ ಶರಣಾಗಿದೆ. 

ಕಾಂಗ್ರೆಸ್ ಧೋರಣೆಯನ್ನು ನಳೀನ್ ಕುಮಾರ್ ಕಟೀಲ್ ಖಂಡಿಸಿದ್ದಾರೆ. ಕಾಂಗ್ರೆಸ್ ಪ್ರತ್ಯಕ್ಷವಾಗಿಲ್ಲದಿದ್ದರೂ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.  ಪ್ರಶಾಂತ್ ಸಂಬರಗಿ ಪರ ಬ್ಯಾಟಿಂಗ್ ಮಾಡಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!