ಸಂಬರಗಿ ಪರ ಕಟೀಲ್ ಬ್ಯಾಂಟಿಂಗ್; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಸಂಬರಗಿ ಪರ ಕಟೀಲ್ ಬ್ಯಾಂಟಿಂಗ್; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

Published : Sep 11, 2020, 05:16 PM ISTUpdated : Sep 11, 2020, 05:20 PM IST

ಡ್ರಗ್ ಮಾಫಿಯಾ ವಿರುದ್ಧ ಬಹಳ ಪ್ರಬಲವಾಗಿ ಧ್ವನಿ ಎತ್ತಿದವರು ಪ್ರಶಾಂತ್ ಸಂಬರಗಿ. ನಟಿ ಸಂಜನಾ ಜೊತೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಶ್ರೀಲಂಕಾಗೆ ಹೋಗಿದ್ದರು ಎಂದು ಆರೋಪ ಮಾಡಿದ್ದರು. ಇದೀಗ ಸಂಬರಗಿ ವಿರುದ್ಧ ಜಮೀರ್ ಅಹ್ಮದ್ ಕೇಸ್ ಹಾಕಿದ್ದಾರೆ. ಡ್ರಗ್ ಕೇಸ್‌ ಬಗ್ಗೆ ಕಾಂಗ್ರೆಸ್ ಜಾಣ ಮೌನಕ್ಕೆ ಶರಣಾಗಿದೆ. 

ಬೆಂಗಳೂರು (ಸೆ. 11): ಡ್ರಗ್ ಮಾಫಿಯಾ ವಿರುದ್ಧ ಬಹಳ ಪ್ರಬಲವಾಗಿ ಧ್ವನಿ ಎತ್ತಿದವರು ಪ್ರಶಾಂತ್ ಸಂಬರಗಿ. ನಟಿ ಸಂಜನಾ ಜೊತೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಶ್ರೀಲಂಕಾಗೆ ಹೋಗಿದ್ದರು ಎಂದು ಆರೋಪ ಮಾಡಿದ್ದರು. ಇದೀಗ ಸಂಬರಗಿ ವಿರುದ್ಧ ಜಮೀರ್ ಅಹ್ಮದ್ ಕೇಸ್ ಹಾಕಿದ್ದಾರೆ. ಡ್ರಗ್ ಕೇಸ್‌ ಬಗ್ಗೆ ಕಾಂಗ್ರೆಸ್ ಜಾಣ ಮೌನಕ್ಕೆ ಶರಣಾಗಿದೆ. 

ಕಾಂಗ್ರೆಸ್ ಧೋರಣೆಯನ್ನು ನಳೀನ್ ಕುಮಾರ್ ಕಟೀಲ್ ಖಂಡಿಸಿದ್ದಾರೆ. ಕಾಂಗ್ರೆಸ್ ಪ್ರತ್ಯಕ್ಷವಾಗಿಲ್ಲದಿದ್ದರೂ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.  ಪ್ರಶಾಂತ್ ಸಂಬರಗಿ ಪರ ಬ್ಯಾಟಿಂಗ್ ಮಾಡಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?