ಬಿರು ಬಿಸಿಲಿನ ಮಧ್ಯೆ ಬಿಸಿ ಏರಿದ ಬೀದರ್ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ಖೂಬಾಗೆ ಸಚಿವ ಖಂಡ್ರೆ ಮಗ ಸವಾಲ್!

May 2, 2024, 9:56 AM IST

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಬೀದರ್‌ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ.

ಇದನ್ನೂ ವೀಕ್ಷಿಸಿ:  ಗ್ಯಾರಂಟಿ V/S ಮೋದಿ ಅಲೆ ಜನರು ಹೇಳಿದ್ದೇನು? ಯಾರಿಗೆ ವೋಟು ಹಾಕ್ತಾರೆ ಬೀದರ್ ಜನ, ಏನ್ ಹೇಳ್ತಾರೆ?