Loksabha Eection 2024: ಚಿಕ್ಕಬಳ್ಳಾಪುರ ಅಖಾಡ ಗ್ರಾಮೀಣದಲ್ಲಿ ಯಾರ ಪ್ರಾಬಲ್ಯ? ಡಾ.ಕೆ.ಸುಧಾಕರ್‌ಗೆ ರಕ್ಷಾ ರಾಮಯ್ಯ ಸವಾಲು!

Loksabha Eection 2024: ಚಿಕ್ಕಬಳ್ಳಾಪುರ ಅಖಾಡ ಗ್ರಾಮೀಣದಲ್ಲಿ ಯಾರ ಪ್ರಾಬಲ್ಯ? ಡಾ.ಕೆ.ಸುಧಾಕರ್‌ಗೆ ರಕ್ಷಾ ರಾಮಯ್ಯ ಸವಾಲು!

Published : Apr 10, 2024, 05:54 PM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಚಿಕ್ಕಬಳ್ಳಾಪುರ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ:  Watch Video: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ-ಕಾಂಗ್ರೆಸ್ ಹವಾ ಹೇಗಿದೆ? ರಕ್ಷಾ ರಾಮಯ್ಯ ಅಥವಾ ಡಾ.ಕೆ.ಸುಧಾಕರ್ ಗೆಲ್ತಾರಾ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!