ಜಯಪ್ರಕಾಶ್ ಹೆಗ್ಡೆ VS ಕೋಟ ಶ್ರೀನಿವಾಸ ಪೂಜಾರಿ: ಚಿಕ್ಕಮಗಳೂರಿನಲ್ಲಿ ಮತದಾರನ ಒಲವು ಯಾರ ಕಡೆ ?

ಜಯಪ್ರಕಾಶ್ ಹೆಗ್ಡೆ VS ಕೋಟ ಶ್ರೀನಿವಾಸ ಪೂಜಾರಿ: ಚಿಕ್ಕಮಗಳೂರಿನಲ್ಲಿ ಮತದಾರನ ಒಲವು ಯಾರ ಕಡೆ ?

Published : Apr 23, 2024, 05:43 PM ISTUpdated : Apr 23, 2024, 05:44 PM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಚಿಕ್ಕಮಗಳೂರು ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಮಗಳೂರು ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ:  ಕೊಲೆಯಾಗಬೇಕಿದ್ದವರೇ ಯಾರೋ..ಸತ್ತವರೇ ಯಾರೋ! ಹೆತ್ತವರನ್ನ ಕೊಲ್ಲಲು ಮಗನೇ ಕೊಟ್ಟಿದ್ದ 65 ಲಕ್ಷಕ್ಕೆ ಸುಪಾರಿ!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more