Karjol V/S Chandrappa: ಚಿತ್ರದುರ್ಗ ಕ್ಷೇತ್ರ ಉಳಿಸಿಕೊಳ್ಳುತ್ತಾ ಕೇಸರಿ ಪಡೆ? ಕಾರಜೋಳ V/S ಚಂದ್ರಪ್ಪ ಯಾರಿಗೆ ಗೆಲುವಿನ ಹಾರ?

Karjol V/S Chandrappa: ಚಿತ್ರದುರ್ಗ ಕ್ಷೇತ್ರ ಉಳಿಸಿಕೊಳ್ಳುತ್ತಾ ಕೇಸರಿ ಪಡೆ? ಕಾರಜೋಳ V/S ಚಂದ್ರಪ್ಪ ಯಾರಿಗೆ ಗೆಲುವಿನ ಹಾರ?

Published : Apr 12, 2024, 09:43 AM ISTUpdated : Apr 12, 2024, 09:44 AM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಚಿತ್ರದುರ್ಗ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಚಿತ್ರದುರ್ಗ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಈ ರಾಶಿಯವರಿಗೆ ವೃತ್ತಿಯಲ್ಲಿ ಒತ್ತಡವಿದ್ದು, ಪ್ರಯಾಣದಲ್ಲೂ ತೊಂದರೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more