ಧಾರವಾಡದಲ್ಲಿ ಯಾರಿಗೆ ಗೆಲುವಿನ ‘ಪೇಡಾ’? ಕೇಂದ್ರ ಸಚಿವ ಜೋಶಿ ವಿರುದ್ಧ ಯಾರಾಗ್ತಾರೆ ಕಾಂಗ್ರೆಸ್ ಕಲಿ?

ಧಾರವಾಡದಲ್ಲಿ ಯಾರಿಗೆ ಗೆಲುವಿನ ‘ಪೇಡಾ’? ಕೇಂದ್ರ ಸಚಿವ ಜೋಶಿ ವಿರುದ್ಧ ಯಾರಾಗ್ತಾರೆ ಕಾಂಗ್ರೆಸ್ ಕಲಿ?

Published : Mar 12, 2024, 05:55 PM ISTUpdated : Mar 12, 2024, 05:57 PM IST

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಹೊಸ ಲೆಕ್ಕಾಚಾರ!
ಐದನೇ ಬಾರಿ ಗೆಲ್ತಾರಾ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ?
ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ಮುಟ್ಟಿವೆಯಾ?
ಬಿಜೆಪಿಯ ಭದ್ರಕೋಟೆ ಧಾರವಾಡದಲ್ಲಿ ಯಾರ ಮ್ಯಾಜಿಕ್?

ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು(Narendra Modi) ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿ ಇದ್ದಾರೆ. ಆದ್ರೆ ವಿರೋಧ ಪಕ್ಷಗಳು ಅವರ ಗೆಲುವಿಗೆ ಬ್ರೇಕ್‌ ಹಾಕಲು ಕಸರತ್ತು ನಡೆಸುತ್ತಿವೆ. ಇನ್ನೂ ಟಿಕೆಟ್‌(Ticket) ಘೋಷಣೆಗೂ ಮುನ್ನ ಹುಬ್ಬಳ್ಳಿಯಲ್ಲಿ(Hubli) ಜನರ ಮೂಡ್‌ ಹೇಗಿದೆ ಎಂಬುದನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ನಿಮಗೆ ತೋರಿಸಲಿದೆ. ಈ ಲೋಕಸಭಾ ಕ್ಷೇತ್ರದಲ್ಲಿ ಯಾರು ಗೆಲ್ಲಲಿದ್ದಾರೆ. ಜನರ ಒಲವು ಯಾರ ಪರ ಇದೆ ಎಂಬ ಮಾಹಿತಿ ಇಲ್ಲಿದೆ. ಅಲ್ಲದೇ ಧಾರವಾಡ ಲೋಕಸಭಾ ಕ್ಷೇತ್ರದ ಮೊದಲ ಗ್ರೌಂಡ್ ರಿಪೋರ್ಟ್ ನಿಮಗಾಗಿ ಇಲ್ಲಿದೆ..

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಗ್ಯಾರಂಟಿ.. ಹಾವೇರಿಯಲ್ಲಿ ಮೋಡಿ ಮಾಡುತ್ತಾ? ಟಿಕೆಟ್ ಘೋಷಣೆಗೂ ಮುನ್ನ ಹೇಗಿದೆ ಮೂಡ್?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more