ಮೋದಿ ಬಗ್ಗೆ ಚಿಕ್ಕೋಡಿ ಜನ ಹೇಳೋದೇನು..? ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ವರ್ಕೌಟ್ ಆಗಿದ್ಯಾ..?

Mar 14, 2024, 5:55 PM IST

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಚಿಕ್ಕೋಡಿ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ:  ಧಾರವಾಡದಲ್ಲಿ ಯಾರಿಗೆ ಗೆಲುವಿನ ‘ಪೇಡಾ’? ಕೇಂದ್ರ ಸಚಿವ ಜೋಶಿ ವಿರುದ್ಧ ಯಾರಾಗ್ತಾರೆ ಕಾಂಗ್ರೆಸ್ ಕಲಿ?