ನನ್ನ ವೋಟು ನನ್ನ ಮಾತು: ಏನಂತಿದ್ದಾರೆ ಬೊಂಬೆನಾಡಿನ ಮಂದಿ?

ನನ್ನ ವೋಟು ನನ್ನ ಮಾತು: ಏನಂತಿದ್ದಾರೆ ಬೊಂಬೆನಾಡಿನ ಮಂದಿ?

Published : Nov 11, 2024, 12:14 PM IST

ರಾಜಕೀಯ ಕಡು ವೈರಿಗಳಾಗಿರುವ ದೇವೇಗೌಡ ಕುಟುಂಬ ಮತ್ತು ಡಿ.ಕೆ. ಸೋದರರ ನಡುವಿನ ಜಿದ್ದಾಜಿದ್ದಿ ಕಾಳಗದಿಂದಾಗಿ ಈ ಬಾರಿ ಬೊಂಬೆನಾಡು ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿ ರಾಜ್ಯದ ಗಮನ ಸೆಳೆಯುತ್ತಿದೆ. 

ರಾಜಕಾರಣದಲ್ಲಿ ಶಾಶ್ವತವಾಗಿ ಯಾರೂ ಮಿತ್ರರೂ ಅಲ್ಲ, ಶತ್ರುಗಳೂ ಅಲ್ಲ ಹಾಗೂ ಶತ್ರುವಿನ ಶತ್ರು ಮಿತ್ರ ಎಂಬ ಮಾತಿಗೆ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯೇ ಸಾಕ್ಷಿ. ರಾಜಕೀಯ ಕಡು ವೈರಿಗಳಾಗಿರುವ ದೇವೇಗೌಡ ಕುಟುಂಬ ಮತ್ತು ಡಿ.ಕೆ. ಸೋದರರ ನಡುವಿನ ಜಿದ್ದಾಜಿದ್ದಿ ಕಾಳಗದಿಂದಾಗಿ ಈ ಬಾರಿ ಬೊಂಬೆನಾಡು ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿ ರಾಜ್ಯದ ಗಮನ ಸೆಳೆಯುತ್ತಿದೆ. ಚನ್ನಪಟ್ಟಣ ಕ್ಷೇತ್ರ ಗೆಲ್ಲುವುದು ದೇವೇಗೌಡ ಹಾಗೂ ಡಿ.ಕೆ.ಶಿವಕುಮಾರ್ ಕುಟುಂಬ ಹಾಗೂ ಸಿ.ಪಿ.ಯೋಗೇಶ್ವರ್‌ಗೆ ಪ್ರತಿಷ್ಠೆಯ ಪ್ರಶ್ನೆ. ಜಿಲ್ಲೆಯಲ್ಲಿ ಜೆಡಿಎಸ್ ಅಸ್ತಿತ್ವವನ್ನು ಮರು ಸ್ಥಾಪಿಸಲು ದೇವೇಗೌಡರು ಮತ್ತು ಜಿಲ್ಲೆಯನ್ನು ಕ್ಲೀನ್ ಸ್ವೀಪ್ ಮಾಡಲು ಡಿ.ಕೆ.ಶಿವಕುಮಾರ್ ಹಾಗೂ ಸಿ.ಪಿ.ಯೋಗೇಶ್ವರ್ ಪಣ ತೊಟ್ಟಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ಅವರಿಗೆ ಚನ್ನಪಟ್ಟಣದ ಗೆಲುವು ಮತ್ತಷ್ಟು ಶಕ್ತಿ ತಂದು ಕೊಡುವುದು ನಿಶ್ಚಿತ. ಹಾಗಾಗಿ ಬೊಂಬೆನಾಡಿನ ಮಂದಿ ಯಾರಿಗೆ ಮತ ಚಲಾಯಿಸುತ್ತಾರೆ ಎಂಬ ಪ್ರಶ್ನೆಗೆ ನನ್ನ ವೋಟು ನನ್ನ ಮಾತು ಮುಖಾಂತರ ಉತ್ತರ ಕೊಟ್ಟಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?