ನನ್ನ ವೋಟು ನನ್ನ ಮಾತು: ಏನಂತಿದ್ದಾರೆ ಬೊಂಬೆನಾಡಿನ ಮಂದಿ?

ನನ್ನ ವೋಟು ನನ್ನ ಮಾತು: ಏನಂತಿದ್ದಾರೆ ಬೊಂಬೆನಾಡಿನ ಮಂದಿ?

Published : Nov 11, 2024, 12:14 PM IST

ರಾಜಕೀಯ ಕಡು ವೈರಿಗಳಾಗಿರುವ ದೇವೇಗೌಡ ಕುಟುಂಬ ಮತ್ತು ಡಿ.ಕೆ. ಸೋದರರ ನಡುವಿನ ಜಿದ್ದಾಜಿದ್ದಿ ಕಾಳಗದಿಂದಾಗಿ ಈ ಬಾರಿ ಬೊಂಬೆನಾಡು ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿ ರಾಜ್ಯದ ಗಮನ ಸೆಳೆಯುತ್ತಿದೆ. 

ರಾಜಕಾರಣದಲ್ಲಿ ಶಾಶ್ವತವಾಗಿ ಯಾರೂ ಮಿತ್ರರೂ ಅಲ್ಲ, ಶತ್ರುಗಳೂ ಅಲ್ಲ ಹಾಗೂ ಶತ್ರುವಿನ ಶತ್ರು ಮಿತ್ರ ಎಂಬ ಮಾತಿಗೆ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯೇ ಸಾಕ್ಷಿ. ರಾಜಕೀಯ ಕಡು ವೈರಿಗಳಾಗಿರುವ ದೇವೇಗೌಡ ಕುಟುಂಬ ಮತ್ತು ಡಿ.ಕೆ. ಸೋದರರ ನಡುವಿನ ಜಿದ್ದಾಜಿದ್ದಿ ಕಾಳಗದಿಂದಾಗಿ ಈ ಬಾರಿ ಬೊಂಬೆನಾಡು ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿ ರಾಜ್ಯದ ಗಮನ ಸೆಳೆಯುತ್ತಿದೆ. ಚನ್ನಪಟ್ಟಣ ಕ್ಷೇತ್ರ ಗೆಲ್ಲುವುದು ದೇವೇಗೌಡ ಹಾಗೂ ಡಿ.ಕೆ.ಶಿವಕುಮಾರ್ ಕುಟುಂಬ ಹಾಗೂ ಸಿ.ಪಿ.ಯೋಗೇಶ್ವರ್‌ಗೆ ಪ್ರತಿಷ್ಠೆಯ ಪ್ರಶ್ನೆ. ಜಿಲ್ಲೆಯಲ್ಲಿ ಜೆಡಿಎಸ್ ಅಸ್ತಿತ್ವವನ್ನು ಮರು ಸ್ಥಾಪಿಸಲು ದೇವೇಗೌಡರು ಮತ್ತು ಜಿಲ್ಲೆಯನ್ನು ಕ್ಲೀನ್ ಸ್ವೀಪ್ ಮಾಡಲು ಡಿ.ಕೆ.ಶಿವಕುಮಾರ್ ಹಾಗೂ ಸಿ.ಪಿ.ಯೋಗೇಶ್ವರ್ ಪಣ ತೊಟ್ಟಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ಅವರಿಗೆ ಚನ್ನಪಟ್ಟಣದ ಗೆಲುವು ಮತ್ತಷ್ಟು ಶಕ್ತಿ ತಂದು ಕೊಡುವುದು ನಿಶ್ಚಿತ. ಹಾಗಾಗಿ ಬೊಂಬೆನಾಡಿನ ಮಂದಿ ಯಾರಿಗೆ ಮತ ಚಲಾಯಿಸುತ್ತಾರೆ ಎಂಬ ಪ್ರಶ್ನೆಗೆ ನನ್ನ ವೋಟು ನನ್ನ ಮಾತು ಮುಖಾಂತರ ಉತ್ತರ ಕೊಟ್ಟಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್