ನನ್ನ ವೋಟು ನನ್ನ ಮಾತು: ಏನಂತಿದ್ದಾರೆ ಬೊಂಬೆನಾಡಿನ ಮಂದಿ?

ನನ್ನ ವೋಟು ನನ್ನ ಮಾತು: ಏನಂತಿದ್ದಾರೆ ಬೊಂಬೆನಾಡಿನ ಮಂದಿ?

Published : Nov 11, 2024, 12:14 PM IST

ರಾಜಕೀಯ ಕಡು ವೈರಿಗಳಾಗಿರುವ ದೇವೇಗೌಡ ಕುಟುಂಬ ಮತ್ತು ಡಿ.ಕೆ. ಸೋದರರ ನಡುವಿನ ಜಿದ್ದಾಜಿದ್ದಿ ಕಾಳಗದಿಂದಾಗಿ ಈ ಬಾರಿ ಬೊಂಬೆನಾಡು ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿ ರಾಜ್ಯದ ಗಮನ ಸೆಳೆಯುತ್ತಿದೆ. 

ರಾಜಕಾರಣದಲ್ಲಿ ಶಾಶ್ವತವಾಗಿ ಯಾರೂ ಮಿತ್ರರೂ ಅಲ್ಲ, ಶತ್ರುಗಳೂ ಅಲ್ಲ ಹಾಗೂ ಶತ್ರುವಿನ ಶತ್ರು ಮಿತ್ರ ಎಂಬ ಮಾತಿಗೆ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯೇ ಸಾಕ್ಷಿ. ರಾಜಕೀಯ ಕಡು ವೈರಿಗಳಾಗಿರುವ ದೇವೇಗೌಡ ಕುಟುಂಬ ಮತ್ತು ಡಿ.ಕೆ. ಸೋದರರ ನಡುವಿನ ಜಿದ್ದಾಜಿದ್ದಿ ಕಾಳಗದಿಂದಾಗಿ ಈ ಬಾರಿ ಬೊಂಬೆನಾಡು ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿ ರಾಜ್ಯದ ಗಮನ ಸೆಳೆಯುತ್ತಿದೆ. ಚನ್ನಪಟ್ಟಣ ಕ್ಷೇತ್ರ ಗೆಲ್ಲುವುದು ದೇವೇಗೌಡ ಹಾಗೂ ಡಿ.ಕೆ.ಶಿವಕುಮಾರ್ ಕುಟುಂಬ ಹಾಗೂ ಸಿ.ಪಿ.ಯೋಗೇಶ್ವರ್‌ಗೆ ಪ್ರತಿಷ್ಠೆಯ ಪ್ರಶ್ನೆ. ಜಿಲ್ಲೆಯಲ್ಲಿ ಜೆಡಿಎಸ್ ಅಸ್ತಿತ್ವವನ್ನು ಮರು ಸ್ಥಾಪಿಸಲು ದೇವೇಗೌಡರು ಮತ್ತು ಜಿಲ್ಲೆಯನ್ನು ಕ್ಲೀನ್ ಸ್ವೀಪ್ ಮಾಡಲು ಡಿ.ಕೆ.ಶಿವಕುಮಾರ್ ಹಾಗೂ ಸಿ.ಪಿ.ಯೋಗೇಶ್ವರ್ ಪಣ ತೊಟ್ಟಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ಅವರಿಗೆ ಚನ್ನಪಟ್ಟಣದ ಗೆಲುವು ಮತ್ತಷ್ಟು ಶಕ್ತಿ ತಂದು ಕೊಡುವುದು ನಿಶ್ಚಿತ. ಹಾಗಾಗಿ ಬೊಂಬೆನಾಡಿನ ಮಂದಿ ಯಾರಿಗೆ ಮತ ಚಲಾಯಿಸುತ್ತಾರೆ ಎಂಬ ಪ್ರಶ್ನೆಗೆ ನನ್ನ ವೋಟು ನನ್ನ ಮಾತು ಮುಖಾಂತರ ಉತ್ತರ ಕೊಟ್ಟಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!