ನನ್ನ ವೋಟು ನನ್ನ ಮಾತು: ಏನಂತಿದ್ದಾರೆ ಬೊಂಬೆನಾಡಿನ ಮಂದಿ?

ನನ್ನ ವೋಟು ನನ್ನ ಮಾತು: ಏನಂತಿದ್ದಾರೆ ಬೊಂಬೆನಾಡಿನ ಮಂದಿ?

Published : Nov 11, 2024, 12:14 PM IST

ರಾಜಕೀಯ ಕಡು ವೈರಿಗಳಾಗಿರುವ ದೇವೇಗೌಡ ಕುಟುಂಬ ಮತ್ತು ಡಿ.ಕೆ. ಸೋದರರ ನಡುವಿನ ಜಿದ್ದಾಜಿದ್ದಿ ಕಾಳಗದಿಂದಾಗಿ ಈ ಬಾರಿ ಬೊಂಬೆನಾಡು ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿ ರಾಜ್ಯದ ಗಮನ ಸೆಳೆಯುತ್ತಿದೆ. 

ರಾಜಕಾರಣದಲ್ಲಿ ಶಾಶ್ವತವಾಗಿ ಯಾರೂ ಮಿತ್ರರೂ ಅಲ್ಲ, ಶತ್ರುಗಳೂ ಅಲ್ಲ ಹಾಗೂ ಶತ್ರುವಿನ ಶತ್ರು ಮಿತ್ರ ಎಂಬ ಮಾತಿಗೆ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯೇ ಸಾಕ್ಷಿ. ರಾಜಕೀಯ ಕಡು ವೈರಿಗಳಾಗಿರುವ ದೇವೇಗೌಡ ಕುಟುಂಬ ಮತ್ತು ಡಿ.ಕೆ. ಸೋದರರ ನಡುವಿನ ಜಿದ್ದಾಜಿದ್ದಿ ಕಾಳಗದಿಂದಾಗಿ ಈ ಬಾರಿ ಬೊಂಬೆನಾಡು ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿ ರಾಜ್ಯದ ಗಮನ ಸೆಳೆಯುತ್ತಿದೆ. ಚನ್ನಪಟ್ಟಣ ಕ್ಷೇತ್ರ ಗೆಲ್ಲುವುದು ದೇವೇಗೌಡ ಹಾಗೂ ಡಿ.ಕೆ.ಶಿವಕುಮಾರ್ ಕುಟುಂಬ ಹಾಗೂ ಸಿ.ಪಿ.ಯೋಗೇಶ್ವರ್‌ಗೆ ಪ್ರತಿಷ್ಠೆಯ ಪ್ರಶ್ನೆ. ಜಿಲ್ಲೆಯಲ್ಲಿ ಜೆಡಿಎಸ್ ಅಸ್ತಿತ್ವವನ್ನು ಮರು ಸ್ಥಾಪಿಸಲು ದೇವೇಗೌಡರು ಮತ್ತು ಜಿಲ್ಲೆಯನ್ನು ಕ್ಲೀನ್ ಸ್ವೀಪ್ ಮಾಡಲು ಡಿ.ಕೆ.ಶಿವಕುಮಾರ್ ಹಾಗೂ ಸಿ.ಪಿ.ಯೋಗೇಶ್ವರ್ ಪಣ ತೊಟ್ಟಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ಅವರಿಗೆ ಚನ್ನಪಟ್ಟಣದ ಗೆಲುವು ಮತ್ತಷ್ಟು ಶಕ್ತಿ ತಂದು ಕೊಡುವುದು ನಿಶ್ಚಿತ. ಹಾಗಾಗಿ ಬೊಂಬೆನಾಡಿನ ಮಂದಿ ಯಾರಿಗೆ ಮತ ಚಲಾಯಿಸುತ್ತಾರೆ ಎಂಬ ಪ್ರಶ್ನೆಗೆ ನನ್ನ ವೋಟು ನನ್ನ ಮಾತು ಮುಖಾಂತರ ಉತ್ತರ ಕೊಟ್ಟಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!