ನಾರಾಯಣ ಗೌಡ ಕಾರ್‌ ತಡೆದು ಜೆಡಿಎಸ್‌ ಕಾರ್ಯಕರ್ತರಿಂದ ಕಿರಿಕ್: ಹೆಚ್‌ಡಿಡಿ, ಹೆಚ್‌ಡಿಕೆ ಪರ ಘೋಷಣೆ

ನಾರಾಯಣ ಗೌಡ ಕಾರ್‌ ತಡೆದು ಜೆಡಿಎಸ್‌ ಕಾರ್ಯಕರ್ತರಿಂದ ಕಿರಿಕ್: ಹೆಚ್‌ಡಿಡಿ, ಹೆಚ್‌ಡಿಕೆ ಪರ ಘೋಷಣೆ

Published : May 04, 2023, 02:02 PM IST

ಜೆಡಿಎಸ್‌ ಕಾರ್ಯಕರ್ತರು ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಕಾರು ತಡೆದು, ಕಿರಿಕ್‌ ಮಾಡಿದ್ದಾರೆ.

ಮಂಡ್ಯ: ಜಿಲ್ಲೆಯ ಕೆ.ಆರ್‌. ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಜೆಡಿಎಸ್‌ ಕಾರ್ಯಕರ್ತರು ಕಿರಿಕ್‌ ಮಾಡಿದ್ದಾರೆ. ಅವರ ಕಾರನ್ನು ತಡೆದು, ಹೆಚ್‌.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರ ಪರ ಘೋಷಣೆ ಕೂಗಿದ್ದಾರೆ. ಕಾರನ್ನು ಅಡ್ಡಗಟ್ಟಿ ಕಿರಿಕ್‌ ಮಾಡಿದ ಕಾರ್ಯಕರ್ತರನ್ನು ಸಚಿವ ನಾರಾಯಣ ಗೌಡ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಬಳಿಕ ಮಧ್ಯಪ್ರವೇಶಿಸಿದ ಪೊಲೀಸರು ಕಾರ್ಯಕರ್ತರಿಗೆ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಹಿಂದೂಗಳನ್ನು ತುಳಿಯುವ ಕೆಲಸ ಮಾಡ್ತಿದೆ: ಚಕ್ರವರ್ತಿ ಸೂಲಿಬೆಲೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more