ನಾರಾಯಣ ಗೌಡ ಕಾರ್‌ ತಡೆದು ಜೆಡಿಎಸ್‌ ಕಾರ್ಯಕರ್ತರಿಂದ ಕಿರಿಕ್: ಹೆಚ್‌ಡಿಡಿ, ಹೆಚ್‌ಡಿಕೆ ಪರ ಘೋಷಣೆ

ನಾರಾಯಣ ಗೌಡ ಕಾರ್‌ ತಡೆದು ಜೆಡಿಎಸ್‌ ಕಾರ್ಯಕರ್ತರಿಂದ ಕಿರಿಕ್: ಹೆಚ್‌ಡಿಡಿ, ಹೆಚ್‌ಡಿಕೆ ಪರ ಘೋಷಣೆ

Published : May 04, 2023, 02:02 PM IST

ಜೆಡಿಎಸ್‌ ಕಾರ್ಯಕರ್ತರು ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಕಾರು ತಡೆದು, ಕಿರಿಕ್‌ ಮಾಡಿದ್ದಾರೆ.

ಮಂಡ್ಯ: ಜಿಲ್ಲೆಯ ಕೆ.ಆರ್‌. ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಜೆಡಿಎಸ್‌ ಕಾರ್ಯಕರ್ತರು ಕಿರಿಕ್‌ ಮಾಡಿದ್ದಾರೆ. ಅವರ ಕಾರನ್ನು ತಡೆದು, ಹೆಚ್‌.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರ ಪರ ಘೋಷಣೆ ಕೂಗಿದ್ದಾರೆ. ಕಾರನ್ನು ಅಡ್ಡಗಟ್ಟಿ ಕಿರಿಕ್‌ ಮಾಡಿದ ಕಾರ್ಯಕರ್ತರನ್ನು ಸಚಿವ ನಾರಾಯಣ ಗೌಡ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಬಳಿಕ ಮಧ್ಯಪ್ರವೇಶಿಸಿದ ಪೊಲೀಸರು ಕಾರ್ಯಕರ್ತರಿಗೆ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಹಿಂದೂಗಳನ್ನು ತುಳಿಯುವ ಕೆಲಸ ಮಾಡ್ತಿದೆ: ಚಕ್ರವರ್ತಿ ಸೂಲಿಬೆಲೆ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more