ಚುನಾವಣೆಯಲ್ಲಿ ಸೋಲಿಸುತ್ತೇವೆ: ತೆಲಂಗಾಣ -ರಾಯಚೂರು ಸಿಟಿ ಶಾಸಕರ ಸವಾಲ್

ಚುನಾವಣೆಯಲ್ಲಿ ಸೋಲಿಸುತ್ತೇವೆ: ತೆಲಂಗಾಣ -ರಾಯಚೂರು ಸಿಟಿ ಶಾಸಕರ ಸವಾಲ್

Published : May 13, 2022, 10:22 AM ISTUpdated : May 13, 2022, 10:35 AM IST

ನಾರಾಯಣಪೇಟೆ (Narayana Pete) ಶಾಸಕ ಎಸ್.ಆರ್.ರೆಡ್ಡಿ (SR Reddy) ಮತ್ತು ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ (Shivaraj Patil) ನಡುವೆ ವಾಕ್ ಸಮರ ನಡೆದಿದೆ. ಚುನಾವಣೆಯಲ್ಲಿ ಸೋಲಿಸುವುದಾಗಿ ಒಬ್ಬರಿಗೆ ಒಬ್ಬರು ಬಹಿರಂಗ ಸವಾಲ್ ಹಾಕಿದ್ದಾರೆ. 

ರಾಯಚೂರು (ಮೇ.13): ನಾರಾಯಣಪೇಟೆ (Narayana Pete) ಶಾಸಕ ಎಸ್.ಆರ್.ರೆಡ್ಡಿ (SR Reddy) ಮತ್ತು ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ (Shivaraj Patil) ನಡುವೆ ವಾಕ್ ಸಮರ ನಡೆದಿದೆ. ಚುನಾವಣೆಯಲ್ಲಿ ಸೋಲಿಸುವುದಾಗಿ ಒಬ್ಬರಿಗೆ ಒಬ್ಬರು ಬಹಿರಂಗ ಸವಾಲ್ ಹಾಕಿದ್ದಾರೆ. 

ನಿಮ್ಮ ಕ್ಷೇತ್ರದ ಮನೆ - ಮನೆಗೆ ತಿರುಗಿ ಎಸ್.ಆರ್. ರೆಡ್ಡಿಗೆ ಸೋಲಿಸುವೆ ಎಂದ ಶಾಸಕ ಶಿವರಾಜ್ ಪಾಟೀಲ್ ಹೇಳಿಕೆಗೆ ನಾರಾಯಣಪೇಟೆ ಶಾಸಕ ಎಸ್.ಆರ್. ರೆಡ್ಡಿ ತಿರುಗೇಟು ನೀಡಿದ್ದಾರೆ. 'ನನ್ನ ಕ್ಷೇತ್ರದಲ್ಲಿ ಬಂದು ನನ್ನ ಬಗ್ಗೆ ಮಾತನಾಡುವುದನ್ನು ಶಾಸಕ ಶಿವರಾಜ್ ಪಾಟೀಲ್ ನಿಲ್ಲಿಸಬೇಕು. ನಿಲ್ಲಿಸದಿದ್ದರೆ ನಾನೊಬ್ಬ ರಾಜಕಾರಣಿ, ಸನ್ಯಾಸಿಯಲ್ಲ. ನಾನು ಹೇಳಲ್ಲ ಮಾಡಿ ತೋರಿಸುವೆ' ಎಂದಿದ್ದಾರೆ. 

ಎಸ್ .ಆರ್. ರೆಡ್ಡಿ ಹೇಳಿಕೆಗೆ ಡಾ.ಶಿವರಾಜ್ ಪಾಟೀಲ್ ತಿರುಗೇಟು ನೀಡಿದ್ದು,  ಡಾ.ಶಿವರಾಜ್ ಪಾಟೀಲ್ ಸುಳ್ಳು ಹೇಳಲ್ಲ. ಮಾಡಿದ್ದನ್ನೇ ಹೇಳುತ್ತಾರೆ. ರೆಡ್ಡಿಯವರು ನವೋದಯ ಕಾಲೇಜಿನ ಅನುಮತಿ ಹೇಗೆ ತಂದಿದ್ದಾನೆ..? ಮೊದಲು ಕಾಲೇಜಿನಲ್ಲಿ ದುಡಿಯುವ ಕಾರ್ಮಿಕರಿಗೆ ಆನ್ ಲೈನ್ ಸಂಬಳ ನೀಡಲು ಮುಂದಾಗಲಿ, ಇಲ್ಲದಿದ್ರೆ ರಾಯಚೂರಿನಲ್ಲಿ ಅವರ ಮೆರವಣಿಗೆ ಮಾಡುವೆ ಎಂದು ಸವಾಲ್ ಹಾಕಿದ್ದಾರೆ. 
 

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more