Narendra Modi: ಕರುನಾಡಲ್ಲಿ ಎರಡನೇ ಹಂತದ ಮೋದಿ ಕ್ಯಾಂಪೇನ್ ಕಿಕ್: ಎರಡು ದಿನ,12 ಕ್ಷೇತ್ರ..ಆರು ಕಡೆ ಬೃಹತ್ ಸಮಾವೇಶ!

Narendra Modi: ಕರುನಾಡಲ್ಲಿ ಎರಡನೇ ಹಂತದ ಮೋದಿ ಕ್ಯಾಂಪೇನ್ ಕಿಕ್: ಎರಡು ದಿನ,12 ಕ್ಷೇತ್ರ..ಆರು ಕಡೆ ಬೃಹತ್ ಸಮಾವೇಶ!

Published : Apr 23, 2024, 12:37 PM IST

ಲೋಕಸಭಾ ಚುನಾವಣೆ ಹಿನ್ನೆಲೆ 12 ಕ್ಷೇತ್ರಗಳಲ್ಲಿ 2 ದಿನಗಳ ಕಾಲ ಮೋದಿ ಮತಬೇಟೆ ನಡೆಸಲಿದ್ದು, ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಪ್ರಚಾರ ಮಾಡಲಿದ್ದಾರೆ. ಇದರ ಜೊತೆಗೆ ದಾವಣಗೆರೆಯಿಂದ ಪ್ರಚಾರ ಮಾಡಲಿರುವ ಮೋದಿ ಕಲಬುರ್ಗಿಯಲ್ಲಿ ಅಂತ್ಯಮಾಡಲಿದ್ದಾರೆ.

ಲೋಕಸಭಾ ಚುನಾವಣೆ (Lok Sabha elections 2024)ಹಿನ್ನೆಲೆ 12 ಕ್ಷೇತ್ರಗಳಲ್ಲಿ 2 ದಿನಗಳ ಕಾಲ ಮೋದಿ ಮತಬೇಟೆ ನಡೆಸಲಿದ್ದಾರೆ. ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಪ್ರಚಾರ ಮಾಡಲಿದ್ದಾರೆ. ಹಾಗೆಯೇ ದಾವಣಗೆರೆಯಿಂದ(Davanagere) ಪ್ರಚಾರ ಮಾಡಲಿರುವ ಮೋದಿ ಅವರು ಕಲಬುರ್ಗಿಯಲ್ಲಿ(Kalaburagi) ಅಂತ್ಯಮಾಡಲಿದ್ದಾರೆ. ಇದರ ಜೊತೆಗೆ 2 ಲೋಕಸಭೆ ಕ್ಷೇತ್ರಕ್ಕೆ ಒಂದರಂತೆ 6 ಬೃಹತ್ ಸಮಾವೇಶ ನಡೆಸಲಾಗುತ್ತದೆ. ಈ ನಡುವೆ ಕಿತ್ತೂರು ಕರ್ನಾಟಕದ 6 ಕ್ಷೇತ್ರವನ್ನು ಗೆಲ್ಲಲು ಮೋದಿ(Narendra Modi) ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಈ ಮೂಲಕ ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕದಲ್ಲೂ ಪ್ರಾಬಲ್ಯ ಮೆರೆಯಲು ತಂತ್ರ ರೂಪಿಸಲಾಗಿದೆ. ಇನ್ನು ವಿವರವಾಗಿ ಹೇಳುವುದಾದರೆ ಏ. 28 , 29 ರಂದು ಆರು ಕಡೆಗಳಲ್ಲಿ ಮೋದಿ ಕ್ಯಾಂಪೇನ್, ಏ. 28 ರಂದು ದಾವಣಗೆರೆ, ಕಾರವಾರ, ಬೆಳಗಾವಿಯಲ್ಲಿ ಸಮಾವೇಶ, ಏ. 28 ರಂದು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿರುವ ಮೋದಿ, ಏ. 29 ರಂದು ವಿಜಯಪುರ, ಕೊಪ್ಪಳ, ಕಲಬುರಗಿಯಲ್ಲಿ ಸಮಾವೇಶ ನಡೆಸಲಿದ್ದಾರೆ. ಮೇ 7 ಕ್ಕೆ ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ.

ಇದನ್ನೂ ವೀಕ್ಷಿಸಿ:  'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಸಿನಿಮಾಗೆ ಕಂಟಕ.! ಕೆಂಪೇಗೌಡರ ಬಗ್ಗೆ ಸಿನಿಮಾ ಮಾಡಂಗಿಲ್ಲ ಎಂದ ನಾಗಾಭರಣ!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more