Narendra Modi: ಕರುನಾಡಲ್ಲಿ ಎರಡನೇ ಹಂತದ ಮೋದಿ ಕ್ಯಾಂಪೇನ್ ಕಿಕ್: ಎರಡು ದಿನ,12 ಕ್ಷೇತ್ರ..ಆರು ಕಡೆ ಬೃಹತ್ ಸಮಾವೇಶ!

Narendra Modi: ಕರುನಾಡಲ್ಲಿ ಎರಡನೇ ಹಂತದ ಮೋದಿ ಕ್ಯಾಂಪೇನ್ ಕಿಕ್: ಎರಡು ದಿನ,12 ಕ್ಷೇತ್ರ..ಆರು ಕಡೆ ಬೃಹತ್ ಸಮಾವೇಶ!

Published : Apr 23, 2024, 12:37 PM IST

ಲೋಕಸಭಾ ಚುನಾವಣೆ ಹಿನ್ನೆಲೆ 12 ಕ್ಷೇತ್ರಗಳಲ್ಲಿ 2 ದಿನಗಳ ಕಾಲ ಮೋದಿ ಮತಬೇಟೆ ನಡೆಸಲಿದ್ದು, ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಪ್ರಚಾರ ಮಾಡಲಿದ್ದಾರೆ. ಇದರ ಜೊತೆಗೆ ದಾವಣಗೆರೆಯಿಂದ ಪ್ರಚಾರ ಮಾಡಲಿರುವ ಮೋದಿ ಕಲಬುರ್ಗಿಯಲ್ಲಿ ಅಂತ್ಯಮಾಡಲಿದ್ದಾರೆ.

ಲೋಕಸಭಾ ಚುನಾವಣೆ (Lok Sabha elections 2024)ಹಿನ್ನೆಲೆ 12 ಕ್ಷೇತ್ರಗಳಲ್ಲಿ 2 ದಿನಗಳ ಕಾಲ ಮೋದಿ ಮತಬೇಟೆ ನಡೆಸಲಿದ್ದಾರೆ. ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಪ್ರಚಾರ ಮಾಡಲಿದ್ದಾರೆ. ಹಾಗೆಯೇ ದಾವಣಗೆರೆಯಿಂದ(Davanagere) ಪ್ರಚಾರ ಮಾಡಲಿರುವ ಮೋದಿ ಅವರು ಕಲಬುರ್ಗಿಯಲ್ಲಿ(Kalaburagi) ಅಂತ್ಯಮಾಡಲಿದ್ದಾರೆ. ಇದರ ಜೊತೆಗೆ 2 ಲೋಕಸಭೆ ಕ್ಷೇತ್ರಕ್ಕೆ ಒಂದರಂತೆ 6 ಬೃಹತ್ ಸಮಾವೇಶ ನಡೆಸಲಾಗುತ್ತದೆ. ಈ ನಡುವೆ ಕಿತ್ತೂರು ಕರ್ನಾಟಕದ 6 ಕ್ಷೇತ್ರವನ್ನು ಗೆಲ್ಲಲು ಮೋದಿ(Narendra Modi) ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಈ ಮೂಲಕ ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕದಲ್ಲೂ ಪ್ರಾಬಲ್ಯ ಮೆರೆಯಲು ತಂತ್ರ ರೂಪಿಸಲಾಗಿದೆ. ಇನ್ನು ವಿವರವಾಗಿ ಹೇಳುವುದಾದರೆ ಏ. 28 , 29 ರಂದು ಆರು ಕಡೆಗಳಲ್ಲಿ ಮೋದಿ ಕ್ಯಾಂಪೇನ್, ಏ. 28 ರಂದು ದಾವಣಗೆರೆ, ಕಾರವಾರ, ಬೆಳಗಾವಿಯಲ್ಲಿ ಸಮಾವೇಶ, ಏ. 28 ರಂದು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿರುವ ಮೋದಿ, ಏ. 29 ರಂದು ವಿಜಯಪುರ, ಕೊಪ್ಪಳ, ಕಲಬುರಗಿಯಲ್ಲಿ ಸಮಾವೇಶ ನಡೆಸಲಿದ್ದಾರೆ. ಮೇ 7 ಕ್ಕೆ ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ.

ಇದನ್ನೂ ವೀಕ್ಷಿಸಿ:  'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಸಿನಿಮಾಗೆ ಕಂಟಕ.! ಕೆಂಪೇಗೌಡರ ಬಗ್ಗೆ ಸಿನಿಮಾ ಮಾಡಂಗಿಲ್ಲ ಎಂದ ನಾಗಾಭರಣ!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more