Narendra Modi: ಕರುನಾಡಲ್ಲಿ ಎರಡನೇ ಹಂತದ ಮೋದಿ ಕ್ಯಾಂಪೇನ್ ಕಿಕ್: ಎರಡು ದಿನ,12 ಕ್ಷೇತ್ರ..ಆರು ಕಡೆ ಬೃಹತ್ ಸಮಾವೇಶ!

Narendra Modi: ಕರುನಾಡಲ್ಲಿ ಎರಡನೇ ಹಂತದ ಮೋದಿ ಕ್ಯಾಂಪೇನ್ ಕಿಕ್: ಎರಡು ದಿನ,12 ಕ್ಷೇತ್ರ..ಆರು ಕಡೆ ಬೃಹತ್ ಸಮಾವೇಶ!

Published : Apr 23, 2024, 12:37 PM IST

ಲೋಕಸಭಾ ಚುನಾವಣೆ ಹಿನ್ನೆಲೆ 12 ಕ್ಷೇತ್ರಗಳಲ್ಲಿ 2 ದಿನಗಳ ಕಾಲ ಮೋದಿ ಮತಬೇಟೆ ನಡೆಸಲಿದ್ದು, ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಪ್ರಚಾರ ಮಾಡಲಿದ್ದಾರೆ. ಇದರ ಜೊತೆಗೆ ದಾವಣಗೆರೆಯಿಂದ ಪ್ರಚಾರ ಮಾಡಲಿರುವ ಮೋದಿ ಕಲಬುರ್ಗಿಯಲ್ಲಿ ಅಂತ್ಯಮಾಡಲಿದ್ದಾರೆ.

ಲೋಕಸಭಾ ಚುನಾವಣೆ (Lok Sabha elections 2024)ಹಿನ್ನೆಲೆ 12 ಕ್ಷೇತ್ರಗಳಲ್ಲಿ 2 ದಿನಗಳ ಕಾಲ ಮೋದಿ ಮತಬೇಟೆ ನಡೆಸಲಿದ್ದಾರೆ. ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಪ್ರಚಾರ ಮಾಡಲಿದ್ದಾರೆ. ಹಾಗೆಯೇ ದಾವಣಗೆರೆಯಿಂದ(Davanagere) ಪ್ರಚಾರ ಮಾಡಲಿರುವ ಮೋದಿ ಅವರು ಕಲಬುರ್ಗಿಯಲ್ಲಿ(Kalaburagi) ಅಂತ್ಯಮಾಡಲಿದ್ದಾರೆ. ಇದರ ಜೊತೆಗೆ 2 ಲೋಕಸಭೆ ಕ್ಷೇತ್ರಕ್ಕೆ ಒಂದರಂತೆ 6 ಬೃಹತ್ ಸಮಾವೇಶ ನಡೆಸಲಾಗುತ್ತದೆ. ಈ ನಡುವೆ ಕಿತ್ತೂರು ಕರ್ನಾಟಕದ 6 ಕ್ಷೇತ್ರವನ್ನು ಗೆಲ್ಲಲು ಮೋದಿ(Narendra Modi) ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಈ ಮೂಲಕ ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕದಲ್ಲೂ ಪ್ರಾಬಲ್ಯ ಮೆರೆಯಲು ತಂತ್ರ ರೂಪಿಸಲಾಗಿದೆ. ಇನ್ನು ವಿವರವಾಗಿ ಹೇಳುವುದಾದರೆ ಏ. 28 , 29 ರಂದು ಆರು ಕಡೆಗಳಲ್ಲಿ ಮೋದಿ ಕ್ಯಾಂಪೇನ್, ಏ. 28 ರಂದು ದಾವಣಗೆರೆ, ಕಾರವಾರ, ಬೆಳಗಾವಿಯಲ್ಲಿ ಸಮಾವೇಶ, ಏ. 28 ರಂದು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿರುವ ಮೋದಿ, ಏ. 29 ರಂದು ವಿಜಯಪುರ, ಕೊಪ್ಪಳ, ಕಲಬುರಗಿಯಲ್ಲಿ ಸಮಾವೇಶ ನಡೆಸಲಿದ್ದಾರೆ. ಮೇ 7 ಕ್ಕೆ ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ.

ಇದನ್ನೂ ವೀಕ್ಷಿಸಿ:  'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಸಿನಿಮಾಗೆ ಕಂಟಕ.! ಕೆಂಪೇಗೌಡರ ಬಗ್ಗೆ ಸಿನಿಮಾ ಮಾಡಂಗಿಲ್ಲ ಎಂದ ನಾಗಾಭರಣ!

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more