Narendra Modi: ಕರುನಾಡಲ್ಲಿ ಎರಡನೇ ಹಂತದ ಮೋದಿ ಕ್ಯಾಂಪೇನ್ ಕಿಕ್: ಎರಡು ದಿನ,12 ಕ್ಷೇತ್ರ..ಆರು ಕಡೆ ಬೃಹತ್ ಸಮಾವೇಶ!

Narendra Modi: ಕರುನಾಡಲ್ಲಿ ಎರಡನೇ ಹಂತದ ಮೋದಿ ಕ್ಯಾಂಪೇನ್ ಕಿಕ್: ಎರಡು ದಿನ,12 ಕ್ಷೇತ್ರ..ಆರು ಕಡೆ ಬೃಹತ್ ಸಮಾವೇಶ!

Published : Apr 23, 2024, 12:37 PM IST

ಲೋಕಸಭಾ ಚುನಾವಣೆ ಹಿನ್ನೆಲೆ 12 ಕ್ಷೇತ್ರಗಳಲ್ಲಿ 2 ದಿನಗಳ ಕಾಲ ಮೋದಿ ಮತಬೇಟೆ ನಡೆಸಲಿದ್ದು, ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಪ್ರಚಾರ ಮಾಡಲಿದ್ದಾರೆ. ಇದರ ಜೊತೆಗೆ ದಾವಣಗೆರೆಯಿಂದ ಪ್ರಚಾರ ಮಾಡಲಿರುವ ಮೋದಿ ಕಲಬುರ್ಗಿಯಲ್ಲಿ ಅಂತ್ಯಮಾಡಲಿದ್ದಾರೆ.

ಲೋಕಸಭಾ ಚುನಾವಣೆ (Lok Sabha elections 2024)ಹಿನ್ನೆಲೆ 12 ಕ್ಷೇತ್ರಗಳಲ್ಲಿ 2 ದಿನಗಳ ಕಾಲ ಮೋದಿ ಮತಬೇಟೆ ನಡೆಸಲಿದ್ದಾರೆ. ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಪ್ರಚಾರ ಮಾಡಲಿದ್ದಾರೆ. ಹಾಗೆಯೇ ದಾವಣಗೆರೆಯಿಂದ(Davanagere) ಪ್ರಚಾರ ಮಾಡಲಿರುವ ಮೋದಿ ಅವರು ಕಲಬುರ್ಗಿಯಲ್ಲಿ(Kalaburagi) ಅಂತ್ಯಮಾಡಲಿದ್ದಾರೆ. ಇದರ ಜೊತೆಗೆ 2 ಲೋಕಸಭೆ ಕ್ಷೇತ್ರಕ್ಕೆ ಒಂದರಂತೆ 6 ಬೃಹತ್ ಸಮಾವೇಶ ನಡೆಸಲಾಗುತ್ತದೆ. ಈ ನಡುವೆ ಕಿತ್ತೂರು ಕರ್ನಾಟಕದ 6 ಕ್ಷೇತ್ರವನ್ನು ಗೆಲ್ಲಲು ಮೋದಿ(Narendra Modi) ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಈ ಮೂಲಕ ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕದಲ್ಲೂ ಪ್ರಾಬಲ್ಯ ಮೆರೆಯಲು ತಂತ್ರ ರೂಪಿಸಲಾಗಿದೆ. ಇನ್ನು ವಿವರವಾಗಿ ಹೇಳುವುದಾದರೆ ಏ. 28 , 29 ರಂದು ಆರು ಕಡೆಗಳಲ್ಲಿ ಮೋದಿ ಕ್ಯಾಂಪೇನ್, ಏ. 28 ರಂದು ದಾವಣಗೆರೆ, ಕಾರವಾರ, ಬೆಳಗಾವಿಯಲ್ಲಿ ಸಮಾವೇಶ, ಏ. 28 ರಂದು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿರುವ ಮೋದಿ, ಏ. 29 ರಂದು ವಿಜಯಪುರ, ಕೊಪ್ಪಳ, ಕಲಬುರಗಿಯಲ್ಲಿ ಸಮಾವೇಶ ನಡೆಸಲಿದ್ದಾರೆ. ಮೇ 7 ಕ್ಕೆ ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ.

ಇದನ್ನೂ ವೀಕ್ಷಿಸಿ:  'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಸಿನಿಮಾಗೆ ಕಂಟಕ.! ಕೆಂಪೇಗೌಡರ ಬಗ್ಗೆ ಸಿನಿಮಾ ಮಾಡಂಗಿಲ್ಲ ಎಂದ ನಾಗಾಭರಣ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more