ಸಮೀಕ್ಷೆ ಉಲ್ಟಾಪಲ್ಟಾ..ಹೊರಬಿತ್ತು ಅಚ್ಚರಿ ರಿಸಲ್ಟ್! ನಿತೀಶ್ ಕುಮಾರ್, ನಾಯ್ಡುಗೆ INDIA ಮೈತ್ರಿ ಗಾಳ!

ಸಮೀಕ್ಷೆ ಉಲ್ಟಾಪಲ್ಟಾ..ಹೊರಬಿತ್ತು ಅಚ್ಚರಿ ರಿಸಲ್ಟ್! ನಿತೀಶ್ ಕುಮಾರ್, ನಾಯ್ಡುಗೆ INDIA ಮೈತ್ರಿ ಗಾಳ!

Published : Jun 05, 2024, 10:12 AM ISTUpdated : Jun 05, 2024, 10:13 AM IST

ಮೂರನೇ ಭಾರಿ ಸರ್ಕಾರ ರಚಿಸಲು ಸಜ್ಜಾದ ಮೋದಿ
ಸತತ ಮೂರನೇ ಭಾರಿ ಪ್ರಧಾನಿಯಾಗಲಿರುವ ನಮೋ
ಲೋಕ ಅಖಾಡದಲ್ಲಿ ವರ್ಕೌಟ್ ಆದ ಕಾಂಗ್ರೆಸ್ ಗ್ಯಾರಂಟಿ

‘ಚಾರ್ ಸೋ ಪಾರ್’ ಎಂದಿದ್ದ ಬಿಜೆಪಿಗೆ(BJP) ಬರಸಿಡಿಲು ಬಡಿದಂತಾಗಿದೆ. ಸಮೀಕ್ಷೆಗಳೆಲ್ಲಾ ಉಲ್ಟಾಪಲ್ಟಾವಾಗಿದ್ದು, ಅಚ್ಚರಿ ಫಲಿತಾಂಶ ಹೊರಬಂದಿದೆ. ಸ್ಪಷ್ಟ ಬಹುಮತ ಪಡೆಯುವಲ್ಲಿ ಬಿಜೆಪಿ ವಿಫಲವಾಗಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi),ಅಮಿತ್ ಶಾ(Amit Shah) ಮೈತ್ರಿ ಪಕ್ಷಗಳ ಮೊರೆ ಹೋಗಿದ್ದಾರೆ. ಇಂದು ಮೈತ್ರಿ ಕೂಟದ ನಾಯಕರ ಸಭೆಯನ್ನು ಅಮಿತ್‌ ಶಾ ಕರೆದಿದ್ದಾರೆ. ನಿತೀಶ್ ಕುಮಾರ್, ನಾಯ್ಡುಗೆ INDIA ಮೈತ್ರಿ ಕೂಡ ಗಾಳ ಹಾಕುತ್ತಿದೆ. ಕಳೆದ ಭಾರಿಗಿಂತ ಕಡಿಮೆ ಅಂಕಿಗೆ ಕಮಲ ಪಡೆ ಕುಸಿದಿದೆ. 2019ರಲ್ಲಿ 303, ಈ ಬಾರಿ 240 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಬಾರಿ 63 ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಂಡತಾಗಿದೆ. ಸಭೆಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.

ಇದನ್ನೂ ವೀಕ್ಷಿಸಿ:  ಜನ ನಿರೀಕ್ಷೆಯಂತೆ ಕೈ ಹಿಡಿಲಿಲ್ಲ, ಆದ್ರೂ ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನ ಮಾಡ್ತೀವಿ: ಪ್ರಿಯಾಂಕ್ ಖರ್ಗೆ

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more