ಸಮೀಕ್ಷೆ ಉಲ್ಟಾಪಲ್ಟಾ..ಹೊರಬಿತ್ತು ಅಚ್ಚರಿ ರಿಸಲ್ಟ್! ನಿತೀಶ್ ಕುಮಾರ್, ನಾಯ್ಡುಗೆ INDIA ಮೈತ್ರಿ ಗಾಳ!

ಸಮೀಕ್ಷೆ ಉಲ್ಟಾಪಲ್ಟಾ..ಹೊರಬಿತ್ತು ಅಚ್ಚರಿ ರಿಸಲ್ಟ್! ನಿತೀಶ್ ಕುಮಾರ್, ನಾಯ್ಡುಗೆ INDIA ಮೈತ್ರಿ ಗಾಳ!

Published : Jun 05, 2024, 10:12 AM ISTUpdated : Jun 05, 2024, 10:13 AM IST

ಮೂರನೇ ಭಾರಿ ಸರ್ಕಾರ ರಚಿಸಲು ಸಜ್ಜಾದ ಮೋದಿ
ಸತತ ಮೂರನೇ ಭಾರಿ ಪ್ರಧಾನಿಯಾಗಲಿರುವ ನಮೋ
ಲೋಕ ಅಖಾಡದಲ್ಲಿ ವರ್ಕೌಟ್ ಆದ ಕಾಂಗ್ರೆಸ್ ಗ್ಯಾರಂಟಿ

‘ಚಾರ್ ಸೋ ಪಾರ್’ ಎಂದಿದ್ದ ಬಿಜೆಪಿಗೆ(BJP) ಬರಸಿಡಿಲು ಬಡಿದಂತಾಗಿದೆ. ಸಮೀಕ್ಷೆಗಳೆಲ್ಲಾ ಉಲ್ಟಾಪಲ್ಟಾವಾಗಿದ್ದು, ಅಚ್ಚರಿ ಫಲಿತಾಂಶ ಹೊರಬಂದಿದೆ. ಸ್ಪಷ್ಟ ಬಹುಮತ ಪಡೆಯುವಲ್ಲಿ ಬಿಜೆಪಿ ವಿಫಲವಾಗಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi),ಅಮಿತ್ ಶಾ(Amit Shah) ಮೈತ್ರಿ ಪಕ್ಷಗಳ ಮೊರೆ ಹೋಗಿದ್ದಾರೆ. ಇಂದು ಮೈತ್ರಿ ಕೂಟದ ನಾಯಕರ ಸಭೆಯನ್ನು ಅಮಿತ್‌ ಶಾ ಕರೆದಿದ್ದಾರೆ. ನಿತೀಶ್ ಕುಮಾರ್, ನಾಯ್ಡುಗೆ INDIA ಮೈತ್ರಿ ಕೂಡ ಗಾಳ ಹಾಕುತ್ತಿದೆ. ಕಳೆದ ಭಾರಿಗಿಂತ ಕಡಿಮೆ ಅಂಕಿಗೆ ಕಮಲ ಪಡೆ ಕುಸಿದಿದೆ. 2019ರಲ್ಲಿ 303, ಈ ಬಾರಿ 240 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಬಾರಿ 63 ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಂಡತಾಗಿದೆ. ಸಭೆಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.

ಇದನ್ನೂ ವೀಕ್ಷಿಸಿ:  ಜನ ನಿರೀಕ್ಷೆಯಂತೆ ಕೈ ಹಿಡಿಲಿಲ್ಲ, ಆದ್ರೂ ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನ ಮಾಡ್ತೀವಿ: ಪ್ರಿಯಾಂಕ್ ಖರ್ಗೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more