ಸಮೀಕ್ಷೆ ಉಲ್ಟಾಪಲ್ಟಾ..ಹೊರಬಿತ್ತು ಅಚ್ಚರಿ ರಿಸಲ್ಟ್! ನಿತೀಶ್ ಕುಮಾರ್, ನಾಯ್ಡುಗೆ INDIA ಮೈತ್ರಿ ಗಾಳ!

ಸಮೀಕ್ಷೆ ಉಲ್ಟಾಪಲ್ಟಾ..ಹೊರಬಿತ್ತು ಅಚ್ಚರಿ ರಿಸಲ್ಟ್! ನಿತೀಶ್ ಕುಮಾರ್, ನಾಯ್ಡುಗೆ INDIA ಮೈತ್ರಿ ಗಾಳ!

Published : Jun 05, 2024, 10:12 AM ISTUpdated : Jun 05, 2024, 10:13 AM IST

ಮೂರನೇ ಭಾರಿ ಸರ್ಕಾರ ರಚಿಸಲು ಸಜ್ಜಾದ ಮೋದಿ
ಸತತ ಮೂರನೇ ಭಾರಿ ಪ್ರಧಾನಿಯಾಗಲಿರುವ ನಮೋ
ಲೋಕ ಅಖಾಡದಲ್ಲಿ ವರ್ಕೌಟ್ ಆದ ಕಾಂಗ್ರೆಸ್ ಗ್ಯಾರಂಟಿ

‘ಚಾರ್ ಸೋ ಪಾರ್’ ಎಂದಿದ್ದ ಬಿಜೆಪಿಗೆ(BJP) ಬರಸಿಡಿಲು ಬಡಿದಂತಾಗಿದೆ. ಸಮೀಕ್ಷೆಗಳೆಲ್ಲಾ ಉಲ್ಟಾಪಲ್ಟಾವಾಗಿದ್ದು, ಅಚ್ಚರಿ ಫಲಿತಾಂಶ ಹೊರಬಂದಿದೆ. ಸ್ಪಷ್ಟ ಬಹುಮತ ಪಡೆಯುವಲ್ಲಿ ಬಿಜೆಪಿ ವಿಫಲವಾಗಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi),ಅಮಿತ್ ಶಾ(Amit Shah) ಮೈತ್ರಿ ಪಕ್ಷಗಳ ಮೊರೆ ಹೋಗಿದ್ದಾರೆ. ಇಂದು ಮೈತ್ರಿ ಕೂಟದ ನಾಯಕರ ಸಭೆಯನ್ನು ಅಮಿತ್‌ ಶಾ ಕರೆದಿದ್ದಾರೆ. ನಿತೀಶ್ ಕುಮಾರ್, ನಾಯ್ಡುಗೆ INDIA ಮೈತ್ರಿ ಕೂಡ ಗಾಳ ಹಾಕುತ್ತಿದೆ. ಕಳೆದ ಭಾರಿಗಿಂತ ಕಡಿಮೆ ಅಂಕಿಗೆ ಕಮಲ ಪಡೆ ಕುಸಿದಿದೆ. 2019ರಲ್ಲಿ 303, ಈ ಬಾರಿ 240 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಬಾರಿ 63 ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಂಡತಾಗಿದೆ. ಸಭೆಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.

ಇದನ್ನೂ ವೀಕ್ಷಿಸಿ:  ಜನ ನಿರೀಕ್ಷೆಯಂತೆ ಕೈ ಹಿಡಿಲಿಲ್ಲ, ಆದ್ರೂ ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನ ಮಾಡ್ತೀವಿ: ಪ್ರಿಯಾಂಕ್ ಖರ್ಗೆ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more