Narendra Modi:ಮತ್ತೆ ಕರ್ನಾಟಕದಿಂದಲೇ ಮೋದಿ ಚುನಾವಣಾ ಪ್ರಚಾರ: ಈ ಬಾರಿಯೂ ಕಲಬುರಗಿಯಿಂದಲೇ ಎಲೆಕ್ಷನ್ ಕಿಕ್‌ಸ್ಟಾರ್ಟ್!

Narendra Modi:ಮತ್ತೆ ಕರ್ನಾಟಕದಿಂದಲೇ ಮೋದಿ ಚುನಾವಣಾ ಪ್ರಚಾರ: ಈ ಬಾರಿಯೂ ಕಲಬುರಗಿಯಿಂದಲೇ ಎಲೆಕ್ಷನ್ ಕಿಕ್‌ಸ್ಟಾರ್ಟ್!

Published : Mar 15, 2024, 04:37 PM IST

ಮತ್ತೆ ಕರ್ನಾಟಕದಿಂದಲೇ ಪ್ರಧಾನಿ ಮೋದಿ ಚುನಾವಣಾ ಪ್ರಚಾರ
ಖರ್ಗೆ ತವರಿನಿಂದಲೇ ಲೋಕ ಕದನಕ್ಕೆ ಪ್ರಧಾನಿ ಮೋದಿ ಶಂಖನಾದ
ಬಿಜೆಪಿ ರಣಕಹಳೆ ಮೊಳಗಿಸಲಿರುವ ಪ್ರಧಾನಿ ನರೇಂದ್ರ ಮೋದಿ

ನಾಳೆ ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಗ್ರ್ಯಾಂಡ್ ಎಂಟ್ರಿ ಕೊಡಲಿದ್ದಾರೆ. ಮತ್ತೆ ಕರ್ನಾಟಕದಿಂದಲೇ(Karnataka) ಪ್ರಧಾನಿ ಮೋದಿ(Narendra Modi) ಚುನಾವಣಾ ಪ್ರಚಾರ ಆರಂಭಿಸಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ತವರಿನಿಂದಲೇ ಲೋಕ ಕದನಕ್ಕೆ ಪ್ರಧಾನಿ ಮೋದಿ ಶಂಖನಾದ ಹೊರಡಿಸಲಿದ್ದಾರೆ. 2019ರಲ್ಲಿಯೂ ಖರ್ಗೆ ಕ್ಷೇತ್ರದಿಂದಲೇ ಪ್ರಧಾನಿ ಮೋದಿ ಪ್ರಚಾರ ಆರಂಭಿಸಿದ್ದರು. ಈ ಬಾರಿಯೂ ಕಲಬುರಗಿಯಿಂದಲೇ(Kalaburagi) ಎಲೆಕ್ಷನ್ ಕಿಕ್‌ಸ್ಟಾರ್ಟ್ ಮಾಡಲಿದ್ದು, ನಾಳೆ ಕಲಬುರಗಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಪೊಲೀಸ್ ಪರೇಡ್ ಮೈದಾನದಿಂದ ಎನ್‌ ವಿ ಕಾಲೇಜ್‌ವರೆಗೆ ರೋಡ್ ಶೋ ಮಾಡಲಿದ್ದಾರೆ. ಕಲಬುರಗಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ ನಡೆಯಲಿದೆ. ತೆಲಂಗಾಣದಿಂದ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಬರಲಿದ್ದು, ಮಧ್ಯಾಹ್ನ 2 ಗಂಟೆಗೆ ಬೃಹತ್ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯಲಿದೆ. N.V ಕಾಲೇಜ್ ಮೈದಾನದಲ್ಲಿ ಕೇಸರಿ ಶಕ್ತಿ ಪ್ರದರ್ಶನ ನಡೆಯಲಿದೆ.

ಇದನ್ನೂ ವೀಕ್ಷಿಸಿ:  Chakravarti Sulibele: ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ: ಚಿಂತಕ ಚಕ್ರವರ್ತಿ ಸೂಲಿಬೆಲೆ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more