Narendra Modi: ಕರುನಾಡಲ್ಲಿ 2ನೇ ಹಂತದಲ್ಲಿ ಮೋದಿ ಕ್ಯಾಂಪೇನ್ ಕಿಕ್: ಇಂದು ಕುಂದಾನಗರಿಗೆ ಪ್ರಧಾನಿ ಮೋದಿ ಗ್ರ್ಯಾಂಡ್ ಎಂಟ್ರಿ

Narendra Modi: ಕರುನಾಡಲ್ಲಿ 2ನೇ ಹಂತದಲ್ಲಿ ಮೋದಿ ಕ್ಯಾಂಪೇನ್ ಕಿಕ್: ಇಂದು ಕುಂದಾನಗರಿಗೆ ಪ್ರಧಾನಿ ಮೋದಿ ಗ್ರ್ಯಾಂಡ್ ಎಂಟ್ರಿ

Published : Apr 27, 2024, 10:51 AM IST

ಇಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದು, ಬೃಹತ್‌ ಸಮಾವೇಶ ನಡೆಸಲಿದ್ದಾರೆ. ಭದ್ರತೆ ದೃಷ್ಟಿಯಿಂದ ಡ್ರೋನ್ ಹಾರಾಟಕ್ಕೆ ನಿಷೇಧ ಹೇರಲಾಗಿದೆ. 

ಇಂದಿನಿಂದ ರಾಜ್ಯದಲ್ಲಿ ಎರಡು ದಿನ ಪ್ರಧಾನಿ ನರೇಂದ್ರ ಮೋದಿ(Narendra Modi) ಪ್ರಚಾರ ಮಾಡಲಿದ್ದಾರೆ. ಇಂದು ಸಂಜೆ ಬೆಳಗಾವಿಗೆ(Belagavi) ಆಗಮಿಸಲಿರುವ ಪ್ರಧಾನಿ ಮೋದಿ, ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಮರುದಿನ ಬೆಳಗಾವಿಯಲ್ಲಿ ಬೃಹತ್ ಸಮಾವೇಶ ನಡೆಸಲಿದ್ದು, ಬೆಳಗಾವಿ, ಚಿಕ್ಕೋಡಿ, ಕ್ಷೇತ್ರಗಳನ್ನು ಒಳಗೊಂಡು ಸಮಾವೇಶ ನಡೆಸಲಿದ್ದಾರೆ. ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್(Jagadish Shettar) ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಬೆಳಗಾವಿ 18 ವಿಧಾನಸಭೆ ಕ್ಷೇತ್ರ ಒಳಗೊಂಡಿರುವ ದೊಡ್ಡ ಲೋಕಸಭಾ ಕ್ಷೇತ್ರವಾಗಿದೆ. ಜಗದೀಶ್ ಶೆಟ್ಟರ್‌ ವಿರುದ್ಧವಾಗಿ ಕಾಂಗ್ರೆಸ್‌ನಿಂದ(Congress) ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಸ್ಪರ್ಧೆ ಮಾಡಿದ್ದಾರೆ. ಭದ್ರತೆ ದೃಷ್ಟಿಯಿಂದ ಡ್ರೋನ್ ಹಾರಾಟಕ್ಕೆ ನಿಷೇಧ ಹೇರಲಾಗಿದೆ. ಡ್ರೋನ್ ಹಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಆದೇಶ ಹೊರಡಿಸಿದ್ದಾರೆ. 27-4-24 ರ ಮುಂಜಾನೆ 6 ಗಂಟೆಯಿಂದ 28-4-24 ರ ಸಂಜೆ 6 ಗಂಟೆಯವರಗೆ ನಿಷೇಧ ಹೇರಲಾಗಿದೆ. ನೋ ಪ್ಲೈ ಜೋನ್ ಎಂದು ಘೋಷಿಸಿ ಡ್ರೋನ್ ಹಾರಾಟಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ.

ಇದನ್ನೂ ವೀಕ್ಷಿಸಿ:  Sandalwood: ಮತ ಚಲಾಯಿಸಿದ ಸ್ಯಾಂಡಲ್‌ವುಡ್ ಸೆಲೆಬ್ರೆಟೀಸ್: ಸದಾಶಿವನಗರದಲ್ಲಿ ಡಾ.ರಾಜ್ ಫ್ಯಾಮಿಲಿಯಿಂದ ಮತದಾನ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more