Narendra Modi: ಕರುನಾಡಲ್ಲಿ 2ನೇ ಹಂತದಲ್ಲಿ ಮೋದಿ ಕ್ಯಾಂಪೇನ್ ಕಿಕ್: ಇಂದು ಕುಂದಾನಗರಿಗೆ ಪ್ರಧಾನಿ ಮೋದಿ ಗ್ರ್ಯಾಂಡ್ ಎಂಟ್ರಿ

Narendra Modi: ಕರುನಾಡಲ್ಲಿ 2ನೇ ಹಂತದಲ್ಲಿ ಮೋದಿ ಕ್ಯಾಂಪೇನ್ ಕಿಕ್: ಇಂದು ಕುಂದಾನಗರಿಗೆ ಪ್ರಧಾನಿ ಮೋದಿ ಗ್ರ್ಯಾಂಡ್ ಎಂಟ್ರಿ

Published : Apr 27, 2024, 10:51 AM IST

ಇಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದು, ಬೃಹತ್‌ ಸಮಾವೇಶ ನಡೆಸಲಿದ್ದಾರೆ. ಭದ್ರತೆ ದೃಷ್ಟಿಯಿಂದ ಡ್ರೋನ್ ಹಾರಾಟಕ್ಕೆ ನಿಷೇಧ ಹೇರಲಾಗಿದೆ. 

ಇಂದಿನಿಂದ ರಾಜ್ಯದಲ್ಲಿ ಎರಡು ದಿನ ಪ್ರಧಾನಿ ನರೇಂದ್ರ ಮೋದಿ(Narendra Modi) ಪ್ರಚಾರ ಮಾಡಲಿದ್ದಾರೆ. ಇಂದು ಸಂಜೆ ಬೆಳಗಾವಿಗೆ(Belagavi) ಆಗಮಿಸಲಿರುವ ಪ್ರಧಾನಿ ಮೋದಿ, ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಮರುದಿನ ಬೆಳಗಾವಿಯಲ್ಲಿ ಬೃಹತ್ ಸಮಾವೇಶ ನಡೆಸಲಿದ್ದು, ಬೆಳಗಾವಿ, ಚಿಕ್ಕೋಡಿ, ಕ್ಷೇತ್ರಗಳನ್ನು ಒಳಗೊಂಡು ಸಮಾವೇಶ ನಡೆಸಲಿದ್ದಾರೆ. ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್(Jagadish Shettar) ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಬೆಳಗಾವಿ 18 ವಿಧಾನಸಭೆ ಕ್ಷೇತ್ರ ಒಳಗೊಂಡಿರುವ ದೊಡ್ಡ ಲೋಕಸಭಾ ಕ್ಷೇತ್ರವಾಗಿದೆ. ಜಗದೀಶ್ ಶೆಟ್ಟರ್‌ ವಿರುದ್ಧವಾಗಿ ಕಾಂಗ್ರೆಸ್‌ನಿಂದ(Congress) ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಸ್ಪರ್ಧೆ ಮಾಡಿದ್ದಾರೆ. ಭದ್ರತೆ ದೃಷ್ಟಿಯಿಂದ ಡ್ರೋನ್ ಹಾರಾಟಕ್ಕೆ ನಿಷೇಧ ಹೇರಲಾಗಿದೆ. ಡ್ರೋನ್ ಹಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಆದೇಶ ಹೊರಡಿಸಿದ್ದಾರೆ. 27-4-24 ರ ಮುಂಜಾನೆ 6 ಗಂಟೆಯಿಂದ 28-4-24 ರ ಸಂಜೆ 6 ಗಂಟೆಯವರಗೆ ನಿಷೇಧ ಹೇರಲಾಗಿದೆ. ನೋ ಪ್ಲೈ ಜೋನ್ ಎಂದು ಘೋಷಿಸಿ ಡ್ರೋನ್ ಹಾರಾಟಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ.

ಇದನ್ನೂ ವೀಕ್ಷಿಸಿ:  Sandalwood: ಮತ ಚಲಾಯಿಸಿದ ಸ್ಯಾಂಡಲ್‌ವುಡ್ ಸೆಲೆಬ್ರೆಟೀಸ್: ಸದಾಶಿವನಗರದಲ್ಲಿ ಡಾ.ರಾಜ್ ಫ್ಯಾಮಿಲಿಯಿಂದ ಮತದಾನ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more