Narendra Modi: ಕರುನಾಡಲ್ಲಿ 2ನೇ ಹಂತದಲ್ಲಿ ಮೋದಿ ಕ್ಯಾಂಪೇನ್ ಕಿಕ್: ಇಂದು ಕುಂದಾನಗರಿಗೆ ಪ್ರಧಾನಿ ಮೋದಿ ಗ್ರ್ಯಾಂಡ್ ಎಂಟ್ರಿ

Narendra Modi: ಕರುನಾಡಲ್ಲಿ 2ನೇ ಹಂತದಲ್ಲಿ ಮೋದಿ ಕ್ಯಾಂಪೇನ್ ಕಿಕ್: ಇಂದು ಕುಂದಾನಗರಿಗೆ ಪ್ರಧಾನಿ ಮೋದಿ ಗ್ರ್ಯಾಂಡ್ ಎಂಟ್ರಿ

Published : Apr 27, 2024, 10:51 AM IST

ಇಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದು, ಬೃಹತ್‌ ಸಮಾವೇಶ ನಡೆಸಲಿದ್ದಾರೆ. ಭದ್ರತೆ ದೃಷ್ಟಿಯಿಂದ ಡ್ರೋನ್ ಹಾರಾಟಕ್ಕೆ ನಿಷೇಧ ಹೇರಲಾಗಿದೆ. 

ಇಂದಿನಿಂದ ರಾಜ್ಯದಲ್ಲಿ ಎರಡು ದಿನ ಪ್ರಧಾನಿ ನರೇಂದ್ರ ಮೋದಿ(Narendra Modi) ಪ್ರಚಾರ ಮಾಡಲಿದ್ದಾರೆ. ಇಂದು ಸಂಜೆ ಬೆಳಗಾವಿಗೆ(Belagavi) ಆಗಮಿಸಲಿರುವ ಪ್ರಧಾನಿ ಮೋದಿ, ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಮರುದಿನ ಬೆಳಗಾವಿಯಲ್ಲಿ ಬೃಹತ್ ಸಮಾವೇಶ ನಡೆಸಲಿದ್ದು, ಬೆಳಗಾವಿ, ಚಿಕ್ಕೋಡಿ, ಕ್ಷೇತ್ರಗಳನ್ನು ಒಳಗೊಂಡು ಸಮಾವೇಶ ನಡೆಸಲಿದ್ದಾರೆ. ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್(Jagadish Shettar) ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಬೆಳಗಾವಿ 18 ವಿಧಾನಸಭೆ ಕ್ಷೇತ್ರ ಒಳಗೊಂಡಿರುವ ದೊಡ್ಡ ಲೋಕಸಭಾ ಕ್ಷೇತ್ರವಾಗಿದೆ. ಜಗದೀಶ್ ಶೆಟ್ಟರ್‌ ವಿರುದ್ಧವಾಗಿ ಕಾಂಗ್ರೆಸ್‌ನಿಂದ(Congress) ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಸ್ಪರ್ಧೆ ಮಾಡಿದ್ದಾರೆ. ಭದ್ರತೆ ದೃಷ್ಟಿಯಿಂದ ಡ್ರೋನ್ ಹಾರಾಟಕ್ಕೆ ನಿಷೇಧ ಹೇರಲಾಗಿದೆ. ಡ್ರೋನ್ ಹಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಆದೇಶ ಹೊರಡಿಸಿದ್ದಾರೆ. 27-4-24 ರ ಮುಂಜಾನೆ 6 ಗಂಟೆಯಿಂದ 28-4-24 ರ ಸಂಜೆ 6 ಗಂಟೆಯವರಗೆ ನಿಷೇಧ ಹೇರಲಾಗಿದೆ. ನೋ ಪ್ಲೈ ಜೋನ್ ಎಂದು ಘೋಷಿಸಿ ಡ್ರೋನ್ ಹಾರಾಟಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ.

ಇದನ್ನೂ ವೀಕ್ಷಿಸಿ:  Sandalwood: ಮತ ಚಲಾಯಿಸಿದ ಸ್ಯಾಂಡಲ್‌ವುಡ್ ಸೆಲೆಬ್ರೆಟೀಸ್: ಸದಾಶಿವನಗರದಲ್ಲಿ ಡಾ.ರಾಜ್ ಫ್ಯಾಮಿಲಿಯಿಂದ ಮತದಾನ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more