ನಾರಿಶಕ್ತಿಯ ಆಶೀರ್ವಾದ ಇದ್ದರೆ ಸಾಕು ಗೆಲುವು ಶತಃಸಿದ್ಧ..ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗೆ ಮೋದಿ ಗ್ಯಾರಂಟಿ ಕೌಂಟರ್..!

ನಾರಿಶಕ್ತಿಯ ಆಶೀರ್ವಾದ ಇದ್ದರೆ ಸಾಕು ಗೆಲುವು ಶತಃಸಿದ್ಧ..ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗೆ ಮೋದಿ ಗ್ಯಾರಂಟಿ ಕೌಂಟರ್..!

Published : Apr 21, 2024, 09:58 AM IST

ಮೋದಿ ಸಮಾವೇಶದಲ್ಲೂ ಚೊಂಬಿಗೆ ಕೌಂಟರ್
ವಾರದ ಅಂತರದಲ್ಲಿ ಎರಡನೇ ಬಾರಿ ಮತಬೇಟೆ
ಕರುನಾಡು ಕಬ್ಜಾಗೆ ಮೋದಿ ಮಾಸ್ಟರ್‌ ಪ್ಲ್ಯಾನ್

ರಾಜ್ಯದಲ್ಲಿ ಲೋಕಸಭಾ ಸಮರದ ಕಾವು ಹೆಚ್ಚಾಗುತ್ತಿದ್ದು, ಶನಿವಾರ ಪ್ರಧಾನಿ ನರೇಂದ್ರ ಮೋದಿ(Narendra Modi) ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ ನಡೆಸಿದರು. ಪ್ರಧಾನಿ ಮೋದಿ ಜೊತೆ ಮಾಜಿ ಪ್ರಧಾನಿ ದೇವೇಗೌಡರ(HD Devegowda) ಉತ್ಸಾಹಕ್ಕೆ ಜನರಿಂದ ಜೈಕಾರ ದೊರೆತಿದೆ. ಅಲ್ಲದೇ ಕಾಂಗ್ರೆಸ್‌(Congress) ಗ್ಯಾರಂಟಿಗೆ ಮೋದಿ ಗ್ಯಾರಂಟಿ ಮೂಲಕ ಕೌಂಟರ್‌ ನೀಡಲಾಗಿದೆ. ಸಮಾವೇಶದಲ್ಲಿ ಕಾಂಗ್ರೆಸ್‌ ಆಡ್ತಿರೋ ಕಳ್ಳಾಟವನ್ನು ಪ್ರಧಾನಿ ನರೇಂದ್ರ ಮೋದಿ ಜನರ ಮುಂದಿಟ್ಟರು. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲೇ ಅಪರಾಧ ಪ್ರಕರಣಗಳು ಹೆಚ್ಚಾಗಿವೆ ಎಂದು ಮೋದಿ ಹೇಳಿದರು. ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ 2014ರ ಚೊಂಬು ಇಂದು ಜನರ ಪಾಲಿನ ಅಕ್ಷಯ ಪಾತ್ರೆಯಾಗಿದೆ ಎಂದು ಹೇಳಿದರು. ಈ ಮೂಲಕ ಮೋದಿ ಸಮಾವೇಶದಲ್ಲೂ ಚೊಂಬಿಗೆ ಕೌಂಟರ್‌ ನೀಡಿದರು. 

ಇದನ್ನೂ ವೀಕ್ಷಿಸಿ:  Weekly-Horoscope: ಈ ರಾಶಿಯವರು ಆಪ್ತರಿಂದ ದೂರವಾಗುತ್ತಾರೆ, ವೃತ್ತಿಯಲ್ಲಿ ಅನಾನುಕೂಲ ಇದ್ದು.. ಪರಿಹಾರಕ್ಕೆ ಹೀಗೆ ಮಾಡಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more