ನಾರಿಶಕ್ತಿಯ ಆಶೀರ್ವಾದ ಇದ್ದರೆ ಸಾಕು ಗೆಲುವು ಶತಃಸಿದ್ಧ..ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗೆ ಮೋದಿ ಗ್ಯಾರಂಟಿ ಕೌಂಟರ್..!

ನಾರಿಶಕ್ತಿಯ ಆಶೀರ್ವಾದ ಇದ್ದರೆ ಸಾಕು ಗೆಲುವು ಶತಃಸಿದ್ಧ..ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗೆ ಮೋದಿ ಗ್ಯಾರಂಟಿ ಕೌಂಟರ್..!

Published : Apr 21, 2024, 09:58 AM IST

ಮೋದಿ ಸಮಾವೇಶದಲ್ಲೂ ಚೊಂಬಿಗೆ ಕೌಂಟರ್
ವಾರದ ಅಂತರದಲ್ಲಿ ಎರಡನೇ ಬಾರಿ ಮತಬೇಟೆ
ಕರುನಾಡು ಕಬ್ಜಾಗೆ ಮೋದಿ ಮಾಸ್ಟರ್‌ ಪ್ಲ್ಯಾನ್

ರಾಜ್ಯದಲ್ಲಿ ಲೋಕಸಭಾ ಸಮರದ ಕಾವು ಹೆಚ್ಚಾಗುತ್ತಿದ್ದು, ಶನಿವಾರ ಪ್ರಧಾನಿ ನರೇಂದ್ರ ಮೋದಿ(Narendra Modi) ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ ನಡೆಸಿದರು. ಪ್ರಧಾನಿ ಮೋದಿ ಜೊತೆ ಮಾಜಿ ಪ್ರಧಾನಿ ದೇವೇಗೌಡರ(HD Devegowda) ಉತ್ಸಾಹಕ್ಕೆ ಜನರಿಂದ ಜೈಕಾರ ದೊರೆತಿದೆ. ಅಲ್ಲದೇ ಕಾಂಗ್ರೆಸ್‌(Congress) ಗ್ಯಾರಂಟಿಗೆ ಮೋದಿ ಗ್ಯಾರಂಟಿ ಮೂಲಕ ಕೌಂಟರ್‌ ನೀಡಲಾಗಿದೆ. ಸಮಾವೇಶದಲ್ಲಿ ಕಾಂಗ್ರೆಸ್‌ ಆಡ್ತಿರೋ ಕಳ್ಳಾಟವನ್ನು ಪ್ರಧಾನಿ ನರೇಂದ್ರ ಮೋದಿ ಜನರ ಮುಂದಿಟ್ಟರು. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲೇ ಅಪರಾಧ ಪ್ರಕರಣಗಳು ಹೆಚ್ಚಾಗಿವೆ ಎಂದು ಮೋದಿ ಹೇಳಿದರು. ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ 2014ರ ಚೊಂಬು ಇಂದು ಜನರ ಪಾಲಿನ ಅಕ್ಷಯ ಪಾತ್ರೆಯಾಗಿದೆ ಎಂದು ಹೇಳಿದರು. ಈ ಮೂಲಕ ಮೋದಿ ಸಮಾವೇಶದಲ್ಲೂ ಚೊಂಬಿಗೆ ಕೌಂಟರ್‌ ನೀಡಿದರು. 

ಇದನ್ನೂ ವೀಕ್ಷಿಸಿ:  Weekly-Horoscope: ಈ ರಾಶಿಯವರು ಆಪ್ತರಿಂದ ದೂರವಾಗುತ್ತಾರೆ, ವೃತ್ತಿಯಲ್ಲಿ ಅನಾನುಕೂಲ ಇದ್ದು.. ಪರಿಹಾರಕ್ಕೆ ಹೀಗೆ ಮಾಡಿ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more