ಕೇಸರಿ ಕಲಿಗಳ ಪರ ರಾಜ್ಯದಲ್ಲಿ ಧೂಳೆಬ್ಬಿಸಲಿದೆ 'ನಮೋ' ಸುನಾಮಿ:  8 ಜಿಲ್ಲೆಗಳಲ್ಲಿ ಮೋದಿ ಮೆಗಾ ಕ್ಯಾಂಪೇನ್‌

ಕೇಸರಿ ಕಲಿಗಳ ಪರ ರಾಜ್ಯದಲ್ಲಿ ಧೂಳೆಬ್ಬಿಸಲಿದೆ 'ನಮೋ' ಸುನಾಮಿ: 8 ಜಿಲ್ಲೆಗಳಲ್ಲಿ ಮೋದಿ ಮೆಗಾ ಕ್ಯಾಂಪೇನ್‌

Published : Apr 28, 2023, 10:52 AM IST

ನಾಳೆ ಪ್ರಚಾರದ ಅಖಾಡಕ್ಕೆ ಪ್ರಧಾನಿ ಮೋದಿ ಎಂಟ್ರಿ
2 ದಿನ ರಾಜ್ಯದಲ್ಲಿ ಕೇಸರಿ ಅಲೆ ಎಬ್ಬಿಸಲಿರುವ ಮೋದಿ
ನಾಳೆ ಮೂರು ಸಮಾವೇಶಗಳಲ್ಲಿ ಪ್ರಧಾನಿ ಮೋದಿ ಭಾಗಿ

ಬೆಂಗಳೂರು: ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ ಬರಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಎರಡು ದಿನ ಎಂಟು ಜಿಲ್ಲೆಗಳಲ್ಲಿ ಮೋದಿ ಕ್ಯಾಂಪೇನ್‌ ಮಾಡಲಿದ್ದಾರೆ. ಪ್ರತಿದಿನ ಮೂರು ಸಮಾವೇಶ, ಒಂದು ರೋಡ್‌ ಶೋ ಮಾಡುವ ಮೂಲಕ ಮೋದಿ ಪ್ರಚಾರ ಮಾಡಲಿದ್ದಾರೆ. ನಾಳೆ ಮೋದಿ ಮೂರು ಸಮಾವೇಶಗಳಲ್ಲಿ ಭಾಗಿಯಾಗಲಿದ್ದು, ಸಂಜೆ ರೋಡ್‌ ಶೋ ಮೂಲಕ ಮತಬೇಟೆ ನಡೆಸಲಿದ್ದಾರೆ. ಬೀದರ್‌ ಜಿಲ್ಲೆಯ ಹುಮ್ನಾಬಾದ್‌, ಕಿತ್ತೂರು ಕರ್ನಾಟಕದ ವಿಜಯಪುರ ಜಿಲ್ಲೆಯ ವಿಜಯಪುರ ಕ್ಷೇತ್ರ,  ಬೆಳಗಾವಿಯ ಕುಡುಚಿ ಕ್ಷೇತ್ರ, ರಾಜರಾಜೇಶ್ವರಿ ನಗರ ಕ್ಷೇತ್ರ, ಕೋಲಾರ, ಮೈಸೂರಿನ ಚನ್ನಪಟ್ಟಣ ಕ್ಷೇತ್ರ, ಹಾಸನದಲ್ಲಿ ಮೋದಿ ಪ್ರಚಾರ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ: ಕರುನಾಡಲ್ಲಿ ಬಿಜೆಪಿ 'ಚಾಣಕ್ಯ' ಪವರ್‌ ಶೋ: ಕೇಸರಿ ಅಲೆ ಎಬ್ಬಿಸಲು ಅಬ್ಬರದ ಪ್ರಚಾರ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more