ಕೇಸರಿ ಕಲಿಗಳ ಪರ ರಾಜ್ಯದಲ್ಲಿ ಧೂಳೆಬ್ಬಿಸಲಿದೆ 'ನಮೋ' ಸುನಾಮಿ:  8 ಜಿಲ್ಲೆಗಳಲ್ಲಿ ಮೋದಿ ಮೆಗಾ ಕ್ಯಾಂಪೇನ್‌

ಕೇಸರಿ ಕಲಿಗಳ ಪರ ರಾಜ್ಯದಲ್ಲಿ ಧೂಳೆಬ್ಬಿಸಲಿದೆ 'ನಮೋ' ಸುನಾಮಿ: 8 ಜಿಲ್ಲೆಗಳಲ್ಲಿ ಮೋದಿ ಮೆಗಾ ಕ್ಯಾಂಪೇನ್‌

Published : Apr 28, 2023, 10:52 AM IST

ನಾಳೆ ಪ್ರಚಾರದ ಅಖಾಡಕ್ಕೆ ಪ್ರಧಾನಿ ಮೋದಿ ಎಂಟ್ರಿ
2 ದಿನ ರಾಜ್ಯದಲ್ಲಿ ಕೇಸರಿ ಅಲೆ ಎಬ್ಬಿಸಲಿರುವ ಮೋದಿ
ನಾಳೆ ಮೂರು ಸಮಾವೇಶಗಳಲ್ಲಿ ಪ್ರಧಾನಿ ಮೋದಿ ಭಾಗಿ

ಬೆಂಗಳೂರು: ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ ಬರಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಎರಡು ದಿನ ಎಂಟು ಜಿಲ್ಲೆಗಳಲ್ಲಿ ಮೋದಿ ಕ್ಯಾಂಪೇನ್‌ ಮಾಡಲಿದ್ದಾರೆ. ಪ್ರತಿದಿನ ಮೂರು ಸಮಾವೇಶ, ಒಂದು ರೋಡ್‌ ಶೋ ಮಾಡುವ ಮೂಲಕ ಮೋದಿ ಪ್ರಚಾರ ಮಾಡಲಿದ್ದಾರೆ. ನಾಳೆ ಮೋದಿ ಮೂರು ಸಮಾವೇಶಗಳಲ್ಲಿ ಭಾಗಿಯಾಗಲಿದ್ದು, ಸಂಜೆ ರೋಡ್‌ ಶೋ ಮೂಲಕ ಮತಬೇಟೆ ನಡೆಸಲಿದ್ದಾರೆ. ಬೀದರ್‌ ಜಿಲ್ಲೆಯ ಹುಮ್ನಾಬಾದ್‌, ಕಿತ್ತೂರು ಕರ್ನಾಟಕದ ವಿಜಯಪುರ ಜಿಲ್ಲೆಯ ವಿಜಯಪುರ ಕ್ಷೇತ್ರ,  ಬೆಳಗಾವಿಯ ಕುಡುಚಿ ಕ್ಷೇತ್ರ, ರಾಜರಾಜೇಶ್ವರಿ ನಗರ ಕ್ಷೇತ್ರ, ಕೋಲಾರ, ಮೈಸೂರಿನ ಚನ್ನಪಟ್ಟಣ ಕ್ಷೇತ್ರ, ಹಾಸನದಲ್ಲಿ ಮೋದಿ ಪ್ರಚಾರ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ: ಕರುನಾಡಲ್ಲಿ ಬಿಜೆಪಿ 'ಚಾಣಕ್ಯ' ಪವರ್‌ ಶೋ: ಕೇಸರಿ ಅಲೆ ಎಬ್ಬಿಸಲು ಅಬ್ಬರದ ಪ್ರಚಾರ

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more