Modi campaign: ಮೈಸೂರು ಭಾಗದಲ್ಲಿ ದೋಸ್ತಿಗೆ ಸಿಗುತ್ತಾ ಮೈತ್ರಿ ಬಲ? ಕರಾವಳಿಯಲ್ಲಿ ಜಾತಿ ರಾಜಕಾರಣಕ್ಕೆ ಬಿತ್ತಾ ಫುಲ್ ಸ್ಟಾಪ್‌?

Modi campaign: ಮೈಸೂರು ಭಾಗದಲ್ಲಿ ದೋಸ್ತಿಗೆ ಸಿಗುತ್ತಾ ಮೈತ್ರಿ ಬಲ? ಕರಾವಳಿಯಲ್ಲಿ ಜಾತಿ ರಾಜಕಾರಣಕ್ಕೆ ಬಿತ್ತಾ ಫುಲ್ ಸ್ಟಾಪ್‌?

Published : Apr 15, 2024, 11:02 AM ISTUpdated : Apr 17, 2024, 10:43 AM IST

ಮೋದಿ-ಗೌಡರ ಸಮಾಗಮ ರಾಜಕೀಯ ಇತಿಹಾಸದಲ್ಲಿ ಮೈಲುಗಲ್ಲು
ಜಾತಿ-ಮತ ಬಿಟ್ಟು ದೇಶಕ್ಕಾಗಿ ಮೋದಿಗೆ ಮತ ನೀಡಿ ಎಂಬ ಸಂದೇಶ
ಪ್ರಧಾನಿ ಮೋದಿ ಗುಣಗಾನ ಮಾಡಿದ ಮಾಜಿ ಪ್ರಧಾನಿ ದೇವೇಗೌಡರು
 

ಲೋಕಸಭಾ ಚುನಾವಣೆ ಹಿನ್ನೆಲೆ ಮೈಸೂರು, ಮಂಗಳೂರಲ್ಲಿ ಪ್ರಧಾನಿ ಮೋದಿ ಪ್ರಚಾರದ (Modi campaign) ಅಬ್ಬರ ಜೋರಾಗಿದ್ದು, ಮೋದಿ ಆಗಮನದಿಂದ ಎರಡೂ ಕಡೆ ವಾತಾವರಣ ಬದಲಾದಂತೆ ಕಾಣುತ್ತಿದೆ. ಅದರಲ್ಲೂ ಮೈಸೂರು(Mysore) ಭಾಗದಲ್ಲಿ ದೋಸ್ತಿಗೆ ಮೈತ್ರಿ ಬಲ ಹೆಚ್ಚಾಗಲಿದೆ ಎನ್ನಲಾಗಿದೆ. ಈ ನಡುವೆ ಮೋದಿ(Narendra Modi) ಹಾಗೂ ಮಾಜಿ ಪ್ರಧಾನಿ ದೇವೇಗೌಡರ(Devegowda) ಸಮಾವೇಶಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ದೋಸ್ತಿ ಸಮಾವೇಶಕ್ಕೆ ಭಾರೀ ಜನಸಾಗರವೇ ಹರಿದುಬಂದಿದ್ದು, ಜಾತಿ ಲೆಕ್ಕಾಚಾರದ ಕ್ಷೇತ್ರದಲ್ಲಿ ಇದೀಗ ಹಿಂದುತ್ವದ ಅಲೆ ಹೆಚ್ಚಾಗಿದೆ. ಹಾಗೂ ಜಾತಿ ಹೆಸರಲ್ಲಿ ಛಿದ್ರವಾಗಿದ್ದ ಮತಗಳು ಹಿಂದುತ್ವದ ಹೆಸರಲ್ಲಿ ಒಗ್ಗಟ್ಟಾಗಲಿವೆ ಎಂದು ಲೆಕ್ಕಾಚಾರ ಹಾಕಲಾತ್ತಿದೆ. ಇದರ ನಡುವೆ ಜಾತಿ-ಮತ ಬಿಟ್ಟು ದೇಶಕ್ಕಾಗಿ ಹಾಗೂ ಮೋದಿಗೆ ಮತ ನೀಡಿ ಎಂಬ ಸಂದೇಶವನ್ನು ಈ ಮೂಲಕ ನೀಡಲಾಗಿದೆ. ಅಲ್ಲದೆ ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ಮೋದಿ ಅವರನ್ನು ಗುಣಗಾನ ಮಾಡಿದ್ದಾರೆ. ಇದಕ್ಕೆ ತಮ್ಮದೇ ಆದ ರೀತಿಯಲ್ಲಿ ಮೋದಿ ಅವರ ಮಣ್ಣಿನ ಮಗನ ಸಾಧನೆ ಶ್ಲಾಘಿಸಿದರು. ಈ ವೇಳೆ ಇಬ್ಬರೂ ಸೇರಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಕಿಡಿಕಾರಿದರು.

ಇದನ್ನೂ ವೀಕ್ಷಿಸಿ:  Rahul Gandhi: ಏ. 17ರಂದು ರಾಜ್ಯಕ್ಕೆ ರಾಹುಲ್ ಗಾಂಧಿ: ಕೋಲಾರದಲ್ಲಿ ಬೃಹತ್ ಸಮಾವೇಶ, ಒಗ್ಗಟ್ಟು ಪ್ರದರ್ಶನಕ್ಕೆ ತಯಾರಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!