Modi campaign: ಮೈಸೂರು ಭಾಗದಲ್ಲಿ ದೋಸ್ತಿಗೆ ಸಿಗುತ್ತಾ ಮೈತ್ರಿ ಬಲ? ಕರಾವಳಿಯಲ್ಲಿ ಜಾತಿ ರಾಜಕಾರಣಕ್ಕೆ ಬಿತ್ತಾ ಫುಲ್ ಸ್ಟಾಪ್‌?

Modi campaign: ಮೈಸೂರು ಭಾಗದಲ್ಲಿ ದೋಸ್ತಿಗೆ ಸಿಗುತ್ತಾ ಮೈತ್ರಿ ಬಲ? ಕರಾವಳಿಯಲ್ಲಿ ಜಾತಿ ರಾಜಕಾರಣಕ್ಕೆ ಬಿತ್ತಾ ಫುಲ್ ಸ್ಟಾಪ್‌?

Published : Apr 15, 2024, 11:02 AM ISTUpdated : Apr 17, 2024, 10:43 AM IST

ಮೋದಿ-ಗೌಡರ ಸಮಾಗಮ ರಾಜಕೀಯ ಇತಿಹಾಸದಲ್ಲಿ ಮೈಲುಗಲ್ಲು
ಜಾತಿ-ಮತ ಬಿಟ್ಟು ದೇಶಕ್ಕಾಗಿ ಮೋದಿಗೆ ಮತ ನೀಡಿ ಎಂಬ ಸಂದೇಶ
ಪ್ರಧಾನಿ ಮೋದಿ ಗುಣಗಾನ ಮಾಡಿದ ಮಾಜಿ ಪ್ರಧಾನಿ ದೇವೇಗೌಡರು
 

ಲೋಕಸಭಾ ಚುನಾವಣೆ ಹಿನ್ನೆಲೆ ಮೈಸೂರು, ಮಂಗಳೂರಲ್ಲಿ ಪ್ರಧಾನಿ ಮೋದಿ ಪ್ರಚಾರದ (Modi campaign) ಅಬ್ಬರ ಜೋರಾಗಿದ್ದು, ಮೋದಿ ಆಗಮನದಿಂದ ಎರಡೂ ಕಡೆ ವಾತಾವರಣ ಬದಲಾದಂತೆ ಕಾಣುತ್ತಿದೆ. ಅದರಲ್ಲೂ ಮೈಸೂರು(Mysore) ಭಾಗದಲ್ಲಿ ದೋಸ್ತಿಗೆ ಮೈತ್ರಿ ಬಲ ಹೆಚ್ಚಾಗಲಿದೆ ಎನ್ನಲಾಗಿದೆ. ಈ ನಡುವೆ ಮೋದಿ(Narendra Modi) ಹಾಗೂ ಮಾಜಿ ಪ್ರಧಾನಿ ದೇವೇಗೌಡರ(Devegowda) ಸಮಾವೇಶಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ದೋಸ್ತಿ ಸಮಾವೇಶಕ್ಕೆ ಭಾರೀ ಜನಸಾಗರವೇ ಹರಿದುಬಂದಿದ್ದು, ಜಾತಿ ಲೆಕ್ಕಾಚಾರದ ಕ್ಷೇತ್ರದಲ್ಲಿ ಇದೀಗ ಹಿಂದುತ್ವದ ಅಲೆ ಹೆಚ್ಚಾಗಿದೆ. ಹಾಗೂ ಜಾತಿ ಹೆಸರಲ್ಲಿ ಛಿದ್ರವಾಗಿದ್ದ ಮತಗಳು ಹಿಂದುತ್ವದ ಹೆಸರಲ್ಲಿ ಒಗ್ಗಟ್ಟಾಗಲಿವೆ ಎಂದು ಲೆಕ್ಕಾಚಾರ ಹಾಕಲಾತ್ತಿದೆ. ಇದರ ನಡುವೆ ಜಾತಿ-ಮತ ಬಿಟ್ಟು ದೇಶಕ್ಕಾಗಿ ಹಾಗೂ ಮೋದಿಗೆ ಮತ ನೀಡಿ ಎಂಬ ಸಂದೇಶವನ್ನು ಈ ಮೂಲಕ ನೀಡಲಾಗಿದೆ. ಅಲ್ಲದೆ ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ಮೋದಿ ಅವರನ್ನು ಗುಣಗಾನ ಮಾಡಿದ್ದಾರೆ. ಇದಕ್ಕೆ ತಮ್ಮದೇ ಆದ ರೀತಿಯಲ್ಲಿ ಮೋದಿ ಅವರ ಮಣ್ಣಿನ ಮಗನ ಸಾಧನೆ ಶ್ಲಾಘಿಸಿದರು. ಈ ವೇಳೆ ಇಬ್ಬರೂ ಸೇರಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಕಿಡಿಕಾರಿದರು.

ಇದನ್ನೂ ವೀಕ್ಷಿಸಿ:  Rahul Gandhi: ಏ. 17ರಂದು ರಾಜ್ಯಕ್ಕೆ ರಾಹುಲ್ ಗಾಂಧಿ: ಕೋಲಾರದಲ್ಲಿ ಬೃಹತ್ ಸಮಾವೇಶ, ಒಗ್ಗಟ್ಟು ಪ್ರದರ್ಶನಕ್ಕೆ ತಯಾರಿ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?