Modi in Shivamogga:ಮೋದಿ ಕಾರ್ಯಕ್ರಮಕ್ಕೆ ಹೋಗ್ತಾರಾ ರೆಬೆಲ್ ನಾಯಕ ? ಸಂಧಾನಕ್ಕೆ ಬಂದವರನ್ನ ಕೂರಿಸಿ ಹೊರಗೆ ಹೋಗಿದ್ದ ಈಶ್ವರಪ್ಪ!

Modi in Shivamogga:ಮೋದಿ ಕಾರ್ಯಕ್ರಮಕ್ಕೆ ಹೋಗ್ತಾರಾ ರೆಬೆಲ್ ನಾಯಕ ? ಸಂಧಾನಕ್ಕೆ ಬಂದವರನ್ನ ಕೂರಿಸಿ ಹೊರಗೆ ಹೋಗಿದ್ದ ಈಶ್ವರಪ್ಪ!

Published : Mar 18, 2024, 10:59 AM IST

ನಿನ್ನೆ ಕೇಂದ್ರ ನಾಯಕರ ಮನವೊಲಿಕೆಗೂ ಬಗ್ಗದ ಈಶ್ವರಪ್ಪ
ಈಶ್ವರಪ್ಪ ನಿವಾಸದಲ್ಲೇ ಕುಳಿತು ವಾಪಸ್ ಬಂದ ನಾಯಕರು
ಕೆ.ಎಸ್‌. ಈಶ್ವರಪ್ಪ ಜೊತೆಗಿನ ಹೈಕಮಾಂಡ್ ಸಂಧಾನ ವಿಫಲ

ಕಲಬುರಗಿ ಬಳಿಕ ಇಂದು ಶಿವಮೊಗ್ಗದಲ್ಲಿ(Shivamogga) ನಮೋ ಅಬ್ಬರ ಶುವಾಗಲಿದ್ದು, ಮಲೆನಾಡಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಇದರ ಜೊತೆಗೆ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಈಶ್ವರಪ್ಪ(KS Eshwarappa) ಬಂಡಾಯ ಎದ್ದಿದ್ದು, ಮಾತಿಗೂ ಬಗ್ಗಲಿಲ್ಲ. ಸಂಧಾನಕ್ಕೂ ಜಗ್ಗುತ್ತಿಲ್ಲ. ಇಂದು ಮೋದಿ(Narendra Modi) ಕಾರ್ಯಕ್ರಮಕ್ಕೆ ರೆಬೆಲ್ ನಾಯಕ ಹೋಗ್ತಾರಾ ಇಲ್ವಾ ಅನ್ನೋದೇ ಸಸ್ಪೆನ್ಸ್ ಆಗಿದೆ. ಈಶ್ವರಪ್ಪಗೆ ಕಾದು ಕುಳಿತಿದ್ದ ರಾಧಾ ಮೋಹನ್ ಅಗರ್‌ವಾಲ್‌ ಅವರನ್ನು ಮನೆಯಲ್ಲಿ ಕೂರಿಸಿ  ಹೊರ ಹೋಗಿದ್ದಾರೆ. ಬಳಿಕ ಈಶ್ವರಪ್ಪ ಮನೆಯಿಂದ ರಾಧಾ ಮೋಹನ್ ಅಗರ್‌ವಾಲ್‌ ವಾಪಸ್ ತೆರಳಿದ್ದಾರೆ. ಸ್ಪಧೆಯಿಂದ ಹಿಂದೆ ಸರಿಯಲ್ಲ ಎಂದ ಈಶ್ವರಪ್ಪ ಖಡಕ್‌ ಆಗಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ(Shivamogga) ಇಂದು ಪ್ರಧಾನಿ ಮೋದಿ ಮೆಗಾ ಶೋ ನಡೆಸಲಿದ್ದು, ಬಿಎಸ್‌ವೈ ತವರಲ್ಲಿ ನರೇಂದ್ರ ಮೋದಿ ಮತಬೇಟೆ ನಡೆಸಲಿದ್ದಾರೆ. ಶಿವಮೊಗ್ಗದ ಅಲ್ಲಮ ಪ್ರಭು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. 

ಇದನ್ನೂ ವೀಕ್ಷಿಸಿ:  Sumalatha:ಬಿಜೆಪಿ ಬೆಂಬಲಿಸಿ ಅಡಕತ್ತರಿಯಲ್ಲಿ ಸಿಲುಕಿದ್ರಾ ರೆಬೆಲ್ ಲೇಡಿ‌!? ಬೆಂಬಲಿಗರ ಸಭೆ ನಡೆಸಿ ಮುಂದಿನ ನಿರ್ಧಾರ ಸಾಧ್ಯತೆ ?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more