Watch Video: ಶಾಸಕನಾಗುವ ಮೊದಲೇ ಮೋದಿ ಸಿಎಂ ಆಗಿದ್ದು ಹೇಗೆ? ಗೋದ್ರಾ ಹತ್ಯಾಕಾಂಡ ಮೋದಿ ಮೇಲೆ ಬೀರಿದ ಪರಿಣಾಮವೇನು?

Watch Video: ಶಾಸಕನಾಗುವ ಮೊದಲೇ ಮೋದಿ ಸಿಎಂ ಆಗಿದ್ದು ಹೇಗೆ? ಗೋದ್ರಾ ಹತ್ಯಾಕಾಂಡ ಮೋದಿ ಮೇಲೆ ಬೀರಿದ ಪರಿಣಾಮವೇನು?

Published : Mar 26, 2024, 12:15 PM ISTUpdated : Mar 26, 2024, 12:16 PM IST

ಕೇಶುಭಾಯಿ ಪಟೇಲ್ ನಂತರ ಗುಜರಾತ್‌ನಲ್ಲಿ ಸಿಎಂ ಸ್ಥಾನಕ್ಕೆ ಅಡ್ವಾನಿ ಪ್ರಧಾನಿ ನರೇಂದ್ರ ಮೋದಿ ಹೆಸರನ್ನು ಸೂಚಿಸುತ್ತಾರೆ. 
 

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟೂರು ಗುಜರಾತ್‌(Gujarat) ಅಲ್ಲಿಯ ರೈಲ್ವೆ ನಿಲ್ದಾಣದಲ್ಲಿ ಚಾಯ್‌ ಮಾರುತ್ತಿದ್ದರು. ಬಳಿಕ ಅವರನ್ನು ಚಾಯ್‌ ವಾಲಾ ಎಂದು ಸಹ ಕರೆಯಲಾಗುತ್ತಿತ್ತು. ಇದು ಮೋದಿಯವರ(Narendra Modi) ರಾಜಕೀಯಕ್ಕೆ ಪ್ಲಸ್‌ ಕೂಡ ಆಯಿತು. ಗುಜರಾತ್‌ನಲ್ಲಿ ಮಾತ್ರ ಬಿಜೆಪಿಗೆ(BJP) ಭದ್ರ ನೆಲೆ ಇತ್ತು. ಆದ್ರೆ ಅಲ್ಲಿ ಬಿಜೆಪಿ ಅಲುಗಾಡುವ ಪರಿಸ್ಥಿತಿಗೆ ಬಂದಿತ್ತು. ಮೋದಿಯ ಶಕ್ತಿಯ ಬಗ್ಗೆ ವಾಜಪೇಯಿ ಮತ್ತು ಅಡ್ವಾನಿ ಮಾತ್ರ ತಿಳಿದಿದ್ದರು. ಹಾಗಾಗಿ ಪಕ್ಷದಲ್ಲಿ ಉಂಟಾದ ತಿಕ್ಕಾಟವನ್ನು ತಣ್ಣಗೆ ಮಾಡಲು ಅವರನ್ನು ಗುಜರಾತ್‌ಗೆ ಕಳುಹಿಸಲಾಯಿತು. 

ಇದನ್ನೂ ವೀಕ್ಷಿಸಿ:  ಹಳದಿ ಶಾಸ್ತ್ರದಲ್ಲಿ ಅರಿಶಿಣವೇ ಬಳಸಿಲ್ವಾ? ಕೃತಿ ಖರಬಂಧ ಅರಿಶಿಣ ಶಾಸ್ತ್ರ ಹೀಗ್ಯಾಕೆ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more