Watch Video: ಶಾಸಕನಾಗುವ ಮೊದಲೇ ಮೋದಿ ಸಿಎಂ ಆಗಿದ್ದು ಹೇಗೆ? ಗೋದ್ರಾ ಹತ್ಯಾಕಾಂಡ ಮೋದಿ ಮೇಲೆ ಬೀರಿದ ಪರಿಣಾಮವೇನು?

Watch Video: ಶಾಸಕನಾಗುವ ಮೊದಲೇ ಮೋದಿ ಸಿಎಂ ಆಗಿದ್ದು ಹೇಗೆ? ಗೋದ್ರಾ ಹತ್ಯಾಕಾಂಡ ಮೋದಿ ಮೇಲೆ ಬೀರಿದ ಪರಿಣಾಮವೇನು?

Published : Mar 26, 2024, 12:15 PM ISTUpdated : Mar 26, 2024, 12:16 PM IST

ಕೇಶುಭಾಯಿ ಪಟೇಲ್ ನಂತರ ಗುಜರಾತ್‌ನಲ್ಲಿ ಸಿಎಂ ಸ್ಥಾನಕ್ಕೆ ಅಡ್ವಾನಿ ಪ್ರಧಾನಿ ನರೇಂದ್ರ ಮೋದಿ ಹೆಸರನ್ನು ಸೂಚಿಸುತ್ತಾರೆ. 
 

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟೂರು ಗುಜರಾತ್‌(Gujarat) ಅಲ್ಲಿಯ ರೈಲ್ವೆ ನಿಲ್ದಾಣದಲ್ಲಿ ಚಾಯ್‌ ಮಾರುತ್ತಿದ್ದರು. ಬಳಿಕ ಅವರನ್ನು ಚಾಯ್‌ ವಾಲಾ ಎಂದು ಸಹ ಕರೆಯಲಾಗುತ್ತಿತ್ತು. ಇದು ಮೋದಿಯವರ(Narendra Modi) ರಾಜಕೀಯಕ್ಕೆ ಪ್ಲಸ್‌ ಕೂಡ ಆಯಿತು. ಗುಜರಾತ್‌ನಲ್ಲಿ ಮಾತ್ರ ಬಿಜೆಪಿಗೆ(BJP) ಭದ್ರ ನೆಲೆ ಇತ್ತು. ಆದ್ರೆ ಅಲ್ಲಿ ಬಿಜೆಪಿ ಅಲುಗಾಡುವ ಪರಿಸ್ಥಿತಿಗೆ ಬಂದಿತ್ತು. ಮೋದಿಯ ಶಕ್ತಿಯ ಬಗ್ಗೆ ವಾಜಪೇಯಿ ಮತ್ತು ಅಡ್ವಾನಿ ಮಾತ್ರ ತಿಳಿದಿದ್ದರು. ಹಾಗಾಗಿ ಪಕ್ಷದಲ್ಲಿ ಉಂಟಾದ ತಿಕ್ಕಾಟವನ್ನು ತಣ್ಣಗೆ ಮಾಡಲು ಅವರನ್ನು ಗುಜರಾತ್‌ಗೆ ಕಳುಹಿಸಲಾಯಿತು. 

ಇದನ್ನೂ ವೀಕ್ಷಿಸಿ:  ಹಳದಿ ಶಾಸ್ತ್ರದಲ್ಲಿ ಅರಿಶಿಣವೇ ಬಳಸಿಲ್ವಾ? ಕೃತಿ ಖರಬಂಧ ಅರಿಶಿಣ ಶಾಸ್ತ್ರ ಹೀಗ್ಯಾಕೆ..?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more