Narendra Modi: ಕರ್ನಾಟಕಕ್ಕೆ ಈಗಾಗಲೇ 900 ಕೋಟಿ ಹಣ ನೀಡಲಾಗಿದ್ದು, ಇದು ರಾಜಕೀಯ ಮಾಡೋ ವಿಷಯವಲ್ಲ: ಮೋದಿ

Narendra Modi: ಕರ್ನಾಟಕಕ್ಕೆ ಈಗಾಗಲೇ 900 ಕೋಟಿ ಹಣ ನೀಡಲಾಗಿದ್ದು, ಇದು ರಾಜಕೀಯ ಮಾಡೋ ವಿಷಯವಲ್ಲ: ಮೋದಿ

Published : Apr 22, 2024, 12:11 PM ISTUpdated : Apr 22, 2024, 12:12 PM IST

ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ, ನಾವೆಲ್ಲಾ ಇರೋದು ಭಾರತ ಮಾತೆಯ ಸೇವೆಗಾಗಿ. ಬರಗಾಲ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದ ಪ್ರಧಾನಿ ಮೋದಿ ಹೇಳಿದ್ದಾರೆ.

ಕನ್ನಡ ಪತ್ರಿಕೋದ್ಯಮದಲ್ಲಿ ಏಷ್ಯಾನೆಟ್ ಸುವರ್ಣನ್ಯೂಸ್ ಇತಿಹಾಸ ಬರೆದಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi) ಜೊತೆ EXCLUSIVE ಸಂದರ್ಶನ(Interview) ಮಾಡಲಾಗಿದೆ. ಬರ ಪರಿಹಾರ, ತೆರಿಗೆ ಸಮರದ ಬಗ್ಗೆ ‘ನಮೋ’ ಇಲ್ಲಿ ಖಡಕ್ ಮಾತುಗಳನ್ನು ಆಡಿದ್ದಾರೆ. ಕೇಂದ್ರ ಸರ್ಕಾರವಾಗಲಿ(Central government), ರಾಜ್ಯ ಸರ್ಕಾರವಾಗಲಿ, ನಾವೆಲ್ಲಾ ಇರೋದು ಭಾರತ ಮಾತೆಯ ಸೇವೆಗಾಗಿ. 140 ಕೋಟಿ ಜನರ ರಕ್ಷಣೆ ನಮ್ಮ ಜವಾಬ್ದಾರಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಬರಗಾಲ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ರಾಜ್ಯ ಸರ್ಕಾರ ನೋಡಿಕೊಳ್ಳುತ್ತೆ ಅಂತ ಇರಲೇಬಾರದು. ಇದರಿಂದ ಸಮಸ್ಯೆಯಾಗೋದು ಜನಸಾಮಾನ್ಯರಿಗೆ. ಕರ್ನಾಟಕಕ್ಕೆ(Karnataka) ಈಗಾಗಲೇ 900 ಕೋಟಿ ಹಣ ನೀಡಲಾಗಿದೆ. ಈ ರೀತಿ ಸಂದರ್ಭಕ್ಕಾಗಿ ಸಮಯಕ್ಕೆ ಸರಿಯಾಗಿ ನೀಡಲಾಗಿದೆ. ಇದು ರಾಜಕೀಯ ಮಾಡೋ ವಿಷಯವಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Mahesh Babu-Rajamouli: ಹೊರ ಬಂತು ರಾಜಮೌಳಿ-ಮಹೇಶ್ ಬಾಬು ಸಿನಿಮಾ ಸೀಕ್ರೆಟ್! ಸಿನಿಮಾದ ಮಹೇಶ್ ಬಾಬು ಗೆಟಪ್ ರಿವೀಲ್!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more